ಬ್ರೇಕಿಂಗ್ ನ್ಯೂಸ್
31-08-25 10:55 pm Mangalore Correspondent ಕ್ರೈಂ
ಮಂಗಳೂರು, ಆ.31 : ನಗರದ ಫಳ್ನೀರ್ ನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ನೀನು ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ ಎಂದು ಹೇಳಿ ದಬಾಯಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಚೂರಿ ಇರಿತವೆಂದು ವದಂತಿ ಸೃಷ್ಟಿಯಾಗಿದ್ದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಆಟೋ ಚಾಲಕ ಬಶೀರ್ ಎನ್ನುವಾತ ರಸ್ತೆ ಬದಿಯಲ್ಲಿ ಮೂತ್ರ ಮಾಡಲೆಂದು ಆಟೋ ನಿಲ್ಲಿಸಿದ್ದ. ಈ ವೇಳೆ, ಒಬ್ಬಾತ ಆಟೋ ಅಡ್ಡಗಟ್ಟಿ ಬ್ಯಾರಿ ಭಾಷೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ, ನಿನ್ನನ್ನು ಹಾಗೆಯೇ ಬಿಡಲ್ಲ ಎಂದು ಹೇಳಿ ಹಲ್ಲೆ ಮಾಡಿದ್ದಾನೆ. ಇಬ್ಬರೂ ಹೊಡೆದಾಡಿಕೊಂಡಿದ್ದು ಆಟೋ ಚಾಲಕ ಬಶೀರ್ ಹೊಟ್ಟೆಗೆ ಸಣ್ಣ ಗಾಯವಾಗಿದೆ. ಅದು ಯಾವುದರಿಂದ ಆಗಿದ್ದು, ಆಯುಧ ಬಳಸಿ ಹಲ್ಲೆ ನಡೆಸಿದ್ದಾ ಎಂದು ಗೊತ್ತಾಗಿಲ್ಲ.

ಹಲ್ಲೆ ಮಾಡಿದ ವ್ಯಕ್ತಿ ಬಳಿಕ ಪರಾರಿಯಾಗಿದ್ದು ಚೂರಿ ಇರಿತವೆಂದು ಸುದ್ದಿಯಾಗುತ್ತಲೇ ಪೊಲೀಸರು ಅಲ್ಲಿಗೆ ಧಾವಿಸಿ ಆಟೋ ಚಾಲಕನ ಹೇಳಿಕೆ ಪಡೆದು ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಪರಿಚಿತನೇ, ಪೂರ್ವ ದ್ವೇಷದಿಂದ ಮಾಡಿದ್ದಾನೆಯೇ ಎಂದು ತನಿಖೆ ಮಾಡುತ್ತಿದ್ದಾರೆ.
An autorickshaw driver was assaulted in Falnir on Sunday night after being accused of passing information to the police. The incident, which occurred around 9 p.m., sparked rumours of a stabbing, but Police Commissioner Sudheer Reddy later clarified that no such attack had taken place.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm