ಬ್ರೇಕಿಂಗ್ ನ್ಯೂಸ್
31-08-25 10:55 pm Mangalore Correspondent ಕ್ರೈಂ
ಮಂಗಳೂರು, ಆ.31 : ನಗರದ ಫಳ್ನೀರ್ ನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ನೀನು ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ ಎಂದು ಹೇಳಿ ದಬಾಯಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಚೂರಿ ಇರಿತವೆಂದು ವದಂತಿ ಸೃಷ್ಟಿಯಾಗಿದ್ದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಆಟೋ ಚಾಲಕ ಬಶೀರ್ ಎನ್ನುವಾತ ರಸ್ತೆ ಬದಿಯಲ್ಲಿ ಮೂತ್ರ ಮಾಡಲೆಂದು ಆಟೋ ನಿಲ್ಲಿಸಿದ್ದ. ಈ ವೇಳೆ, ಒಬ್ಬಾತ ಆಟೋ ಅಡ್ಡಗಟ್ಟಿ ಬ್ಯಾರಿ ಭಾಷೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ, ನಿನ್ನನ್ನು ಹಾಗೆಯೇ ಬಿಡಲ್ಲ ಎಂದು ಹೇಳಿ ಹಲ್ಲೆ ಮಾಡಿದ್ದಾನೆ. ಇಬ್ಬರೂ ಹೊಡೆದಾಡಿಕೊಂಡಿದ್ದು ಆಟೋ ಚಾಲಕ ಬಶೀರ್ ಹೊಟ್ಟೆಗೆ ಸಣ್ಣ ಗಾಯವಾಗಿದೆ. ಅದು ಯಾವುದರಿಂದ ಆಗಿದ್ದು, ಆಯುಧ ಬಳಸಿ ಹಲ್ಲೆ ನಡೆಸಿದ್ದಾ ಎಂದು ಗೊತ್ತಾಗಿಲ್ಲ.

ಹಲ್ಲೆ ಮಾಡಿದ ವ್ಯಕ್ತಿ ಬಳಿಕ ಪರಾರಿಯಾಗಿದ್ದು ಚೂರಿ ಇರಿತವೆಂದು ಸುದ್ದಿಯಾಗುತ್ತಲೇ ಪೊಲೀಸರು ಅಲ್ಲಿಗೆ ಧಾವಿಸಿ ಆಟೋ ಚಾಲಕನ ಹೇಳಿಕೆ ಪಡೆದು ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಪರಿಚಿತನೇ, ಪೂರ್ವ ದ್ವೇಷದಿಂದ ಮಾಡಿದ್ದಾನೆಯೇ ಎಂದು ತನಿಖೆ ಮಾಡುತ್ತಿದ್ದಾರೆ.
An autorickshaw driver was assaulted in Falnir on Sunday night after being accused of passing information to the police. The incident, which occurred around 9 p.m., sparked rumours of a stabbing, but Police Commissioner Sudheer Reddy later clarified that no such attack had taken place.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am