ಬ್ರೇಕಿಂಗ್ ನ್ಯೂಸ್
31-08-25 10:55 pm Mangalore Correspondent ಕ್ರೈಂ
ಮಂಗಳೂರು, ಆ.31 : ನಗರದ ಫಳ್ನೀರ್ ನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ನೀನು ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ ಎಂದು ಹೇಳಿ ದಬಾಯಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಚೂರಿ ಇರಿತವೆಂದು ವದಂತಿ ಸೃಷ್ಟಿಯಾಗಿದ್ದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಆಟೋ ಚಾಲಕ ಬಶೀರ್ ಎನ್ನುವಾತ ರಸ್ತೆ ಬದಿಯಲ್ಲಿ ಮೂತ್ರ ಮಾಡಲೆಂದು ಆಟೋ ನಿಲ್ಲಿಸಿದ್ದ. ಈ ವೇಳೆ, ಒಬ್ಬಾತ ಆಟೋ ಅಡ್ಡಗಟ್ಟಿ ಬ್ಯಾರಿ ಭಾಷೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ, ನಿನ್ನನ್ನು ಹಾಗೆಯೇ ಬಿಡಲ್ಲ ಎಂದು ಹೇಳಿ ಹಲ್ಲೆ ಮಾಡಿದ್ದಾನೆ. ಇಬ್ಬರೂ ಹೊಡೆದಾಡಿಕೊಂಡಿದ್ದು ಆಟೋ ಚಾಲಕ ಬಶೀರ್ ಹೊಟ್ಟೆಗೆ ಸಣ್ಣ ಗಾಯವಾಗಿದೆ. ಅದು ಯಾವುದರಿಂದ ಆಗಿದ್ದು, ಆಯುಧ ಬಳಸಿ ಹಲ್ಲೆ ನಡೆಸಿದ್ದಾ ಎಂದು ಗೊತ್ತಾಗಿಲ್ಲ.

ಹಲ್ಲೆ ಮಾಡಿದ ವ್ಯಕ್ತಿ ಬಳಿಕ ಪರಾರಿಯಾಗಿದ್ದು ಚೂರಿ ಇರಿತವೆಂದು ಸುದ್ದಿಯಾಗುತ್ತಲೇ ಪೊಲೀಸರು ಅಲ್ಲಿಗೆ ಧಾವಿಸಿ ಆಟೋ ಚಾಲಕನ ಹೇಳಿಕೆ ಪಡೆದು ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಪರಿಚಿತನೇ, ಪೂರ್ವ ದ್ವೇಷದಿಂದ ಮಾಡಿದ್ದಾನೆಯೇ ಎಂದು ತನಿಖೆ ಮಾಡುತ್ತಿದ್ದಾರೆ.
An autorickshaw driver was assaulted in Falnir on Sunday night after being accused of passing information to the police. The incident, which occurred around 9 p.m., sparked rumours of a stabbing, but Police Commissioner Sudheer Reddy later clarified that no such attack had taken place.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
07-06-26 03:38 pm
Mangalore Correspondent
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
08-06-26 03:14 pm
HK News Staffer
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm
ಉಡುಪಿಗೆ ತೆರಳುತ್ತಿದ್ದ ಬಸ್ಗೆ ಹುಲಿಕಲ್ ಘಾಟ್ನಲ್...
06-06-26 09:01 pm