ಬ್ರೇಕಿಂಗ್ ನ್ಯೂಸ್
03-09-25 05:40 pm Bangalore Correspondent ಕ್ರೈಂ
ಬೆಂಗಳೂರು, ಸೆ 03 : ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಪ್ರಜೆಯನ್ನ ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಚಿಕೋಜಿ ಹೇಡಾಹಾ ಬಂಧಿತ ಆರೋಪಿ.
ಬಂಧಿತನಿಂದ 2 ಕೆ.ಜಿ 36 ಗ್ರಾಂ ಎಂಡಿಎಂಎ, ₹3 ಸಾವಿರ ನಗದು, ತೂಕದ ಯಂತ್ರ, ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ₹2.30 ಕೋಟಿ ಎಂದು ಅಂದಾಜಿಸಲಾಗಿದೆ.
ಬಾಗಲೂರಿನ ಸಂತೆ ವೃತ್ತದ ಬಳಿ ಆರೋಪಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಬ್ಯುಸಿನೆಸ್ ವೀಸಾ ಪಡೆದು 2011ರಲ್ಲಿ ಆರೋಪಿ ಭಾರತಕ್ಕೆ ಬಂದಿದ್ದ. ವೀಸಾ ಅವಧಿ ಮುಕ್ತಾಯವಾಗಿದ್ದರೂ ಬೆಂಗಳೂರಿನಲ್ಲೇ ನೆಲಸಿದ್ದ. ಅಪರಿಚಿತ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸುತ್ತಿದ್ದ ಆರೋಪಿ, ನಗರದ ಹೊರವಲಯದ ಕಾಲೇಜು ಹಾಗೂ ಪೇಯಿಂಗ್ ಗೆಸ್ಟ್ ಬಳಿ ಮಾರಾಟ ಮಾಡುತ್ತಿದ್ದ. ಈ ಹಿಂದೆಯೂ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದಾಗ ಚಿಕೋಜಿ ಹೇಡಾಹಾನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆತ ಕಾರಾಗೃಹದಿಂದ ಹೊರಬಂದ ಬಳಿಕ ಅದೇ ಕೃತ್ಯ ಮುಂದುವರಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Bagalur Police have arrested a Nigerian national who had entered India on a business visa but was allegedly involved in the illegal sale of narcotic substances in the city. The accused, identified as Chigozie Hedaha, was caught with a large quantity of drugs. During the operation, police seized 2.036 kg of MDMA, ₹3,000 in cash, a weighing machine, and a two-wheeler. The total value of the seized drugs is estimated at ₹2.3 crore.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm