ಬ್ರೇಕಿಂಗ್ ನ್ಯೂಸ್
05-09-25 08:36 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಎಟಿಎಂ ಹೊಕ್ಕ ಕಳ್ಳನೊಬ್ಬ ಅದರ ಕ್ಯಾಶ್ ಬಾಕ್ಸ್ ಒಡೆದು ಹಣ ದೋಚಲು ಯತ್ನಿಸುತ್ತಿದ್ದಾಗಲೇ ದೆಹಲಿಯಿಂದ ಬಂದ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ಅಲರ್ಟ್ ಆಗಿ ಆರೋಪಿಯನ್ನು ಬಂಧಿಸಿದ ಘಟನೆ ಕೋಟೆಕಾರಿನಲ್ಲಿ ನಡೆದಿದೆ.
ಕೋಟೆಕಾರು ಬೀರಿಯ ಎಸ್ ಬಿಐ ಬ್ಯಾಂಕಿನ ಎಟಿಎಂ ಕೇಂದ್ರದಲ್ಲಿ ಘಟನೆ ನಡೆದಿದ್ದು ಆರೋಪಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಾಗಪ್ಪ ಕೆರಳಟ್ಟಿ (41) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ನಸುಕಿನ 2.30ರ ವೇಳೆಗೆ ಆರೋಪಿ ಎಟಿಎಂ ಒಳಹೊಕ್ಕಿದ್ದು ಕ್ಯಾಶ್ ಬಾಕ್ಸ್ ಓಪನ್ ಮಾಡಲು ಯತ್ನಿಸಿದ್ದಾನೆ. ಕೈಯಲ್ಲಿದ್ದ ಆಯುಧ ಬಳಸಿ ಬಾಕ್ಸ್ ಓಪನ್ ಮಾಡಲು ನೋಡುತ್ತಿದ್ದಾಗ ಅಲರ್ಟ್ ಮೆಸೇಜ್ ಹೋಗಿತ್ತು.
ದೇಶಾದ್ಯಂತ ಎಟಿಎಂ ಕೇಂದ್ರಗಳ ಬಗ್ಗೆ ನಿಗಾ ಇಡುವ ದೆಹಲಿ ಕೇಂದ್ರಕ್ಕೆ ಮೆಸೇಜ್ ಬಂದಿದ್ದನ್ನು ಆಧರಿಸಿ ಅಲ್ಲಿನ ಸಿಬಂದಿ ರಂಜಿತ್, ಕೋಟೆಕಾರಿನ ಎಟಿಎಂ ನೋಡಿಕೊಳ್ಳುವ ದೀಪಕ್ ಅಮೀನ್ ಅವರಿಗೆ ಮಾಹಿತಿ ನೀಡಿದ್ದರು. ಇದರಂತೆ, ದೀಪಕ್ ಕೂಡಲೇ 112 ಸಂಖ್ಯೆಗೆ ದೂರು ರವಾನಿಸಿದ್ದರು. ದೂರು ಆಧರಿಸಿ ಉಳ್ಳಾಲ ಪೊಲೀಸರು ಅಲರ್ಟ್ ಆಗಿದ್ದು ಸ್ಥಳಕ್ಕೆ ಧಾವಿಸಿ ಕೋಟೆಕಾರು ಎಟಿಎಂ ಒಳಗಡೆ ಕ್ಯಾಶ್ ಬಾಕ್ಸ್ ಒಡೆಯಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ.
ಎಟಿಎಂ ಕೇಂದ್ರದಿಂದ ಬಂದ ಮಾಹಿತಿ ಆಧರಿಸಿ ಸಿಬಂದಿ ಮತ್ತು ಪೊಲೀಸರು ಸಕಾಲಿಕವಾಗಿ ಎಚ್ಚತ್ತಿದ್ದರಿಂದ ಎಟಿಎಂನಿಂದ ಹಣ ಕಳವು ಮಾಡುವ ಪ್ರಯತ್ನ ವಿಫಲಗೊಂಡಿದೆ.
An attempted ATM robbery in Kotekar was foiled in the early hours of Thursday after a real-time alert from Delhi prompted Ullal Police to act swiftly and arrest the accused. The incident occurred at the SBI ATM center in Beeri, Kotekar, where the accused, Nagappa Keralatti (41), a native of Kushtagi taluk in Koppal district, was caught red-handed while trying to break open the cash box inside the ATM.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm