ಬ್ರೇಕಿಂಗ್ ನ್ಯೂಸ್
06-09-25 10:37 am HK News Desk ಕ್ರೈಂ
ಮುಂಬೈ, ಸೆ.6 : ವಾಣಿಜ್ಯ ರಾಜಧಾನಿ ಮುಂಬೈಗೆ 14 ಮಂದಿ ಉಗ್ರರು ನುಗ್ಗಿದ್ದಾರೆಂಬ ಮಾಹಿತಿ ರವಾನೆಯಾಗಿದ್ದು ದೇಶದಲ್ಲಿ ಸಂಚಲನ ಎಬ್ಬಿಸಿದೆ. ಮುಂಬೈನಲ್ಲಿ ಗಣೇಶೋತ್ಸವ ಸಡಗರದ ನಡುವೆಯೇ ಉಗ್ರರು ದಾಳಿ ಬಗ್ಗೆ ಆತಂಕ ಮನೆ ಮಾಡಿದೆ.
ಭಯೋತ್ಪಾದಕರು ನಗರಕ್ಕೆ ಪ್ರವೇಶಿಸಿದ್ದು, ಸುಮಾರು 400 ಕೆ.ಜಿಯಷ್ಟು 'ಆರ್ಡಿಎಕ್ಸ್' ಅನ್ನು 34 ವಾಹನಗಳಲ್ಲಿ ಇರಿಸಿದ್ದಾರೆ ಎಂಬ ಬೆದರಿಕೆ ಸಂದೇಶವು ಮುಂಬೈ ನಗರದ ಸಂಚಾರ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸಪ್ ಸಂಖ್ಯೆಗೆ ಮಾಹಿತಿ ರವಾನೆಯಾಗಿದೆ. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.
ಬೆದರಿಕೆ ಸಂದೇಶದ ಮೂಲ ಹಾಗೂ ಸತ್ಯಾಸತ್ಯತೆ ಕುರಿತು ಅಪರಾಧ ವಿಭಾಗ ತನಿಖೆ ಕೈಗೊಂಡಿದೆ. ಅಲ್ಲದೆ ಈ ಕುರಿತು ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಮತ್ತು ಇತರ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂದೇಶ ಕಳಿಸಿದ ವ್ಯಕ್ತಿ 'ಲಷ್ಕರೆ-ಜಿಹಾದಿ' ಸಂಘಟನೆಗೆ ಸೇರಿರುವುದಾಗಿ ಉಲ್ಲೇಖಿಸಿದ್ದಾನೆ ಎಂದು ತಿಳಿಸಿದ್ದಾರೆ.
ಶನಿವಾರ ಅನಂತ ಚತುರ್ದಶಿಯಂದು ಮುಂಬೈನಲ್ಲಿ ನೂರಾರು ಗಣೇಶ ಮೆರವಣಿಗೆ, ವಿಸರ್ಜನೆಗೆ ಸಿದ್ಧತೆ ನಡೆಸಲಾಗಿದೆ. ಇದರ ನಡುವೆಯೇ 34 ವಾಹನಗಳಲ್ಲಿ ಆರ್ ಡಿಎಕ್ಸ್ ತುಂಬಿದ್ದು ಒಂದು ಕೋಟಿ ಜನರ ರಕ್ತ ಹರಿಸುತ್ತೇವೆಂದು ಬೆದರಿಕೆ ಹಾಕಿದ್ದು ಆತಂಕ ಮನೆ ಮಾಡಿದೆ. ಬೆದರಿಕೆ ಸಂದೇಶ ಬೆನ್ನಲ್ಲೇ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ಎಲ್ಲ ಕಡೆ ತಪಾಸಣೆ ಬಿಗುಗೊಳಿಸಿದ್ದಾರೆ. ಅಲ್ಲದೆ, ಗಣೇಶ ವಿಸರ್ಜನೆ, ಪ್ರತಿಷ್ಠಾಪನೆ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಹಾಕಿದ್ದಾರೆ.
A major security alert has been sounded in Mumbai after intelligence inputs suggested that 14 militants linked to Lashkar have entered the city. The threat comes at a time when Mumbai is immersed in Ganesh Chaturthi celebrations, heightening concerns of a possible terror strike.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm