ಬ್ರೇಕಿಂಗ್ ನ್ಯೂಸ್
06-09-25 08:32 pm Bangalore Correspondent ಕ್ರೈಂ
ಬೆಂಗಳೂರು, ಸೆ.6: ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ದೂರಿನ ಮೇರೆಗೆ ಮಂಗಳೂರಿನ ಪೊಲೀಸ್ ಕಾನ್ಸ್ಟೇಬಲ್ ಸಿದ್ದೇಗೌಡ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ನಾಲ್ಕು ತಿಂಗಳ ಹಿಂದೆ ರಚನೆಯಾಗಿರುವ ಕೋಮು ಸಂಘರ್ಷ ವಿರೋಧಿ ದಳದಲ್ಲಿ (ಎಸ್ಎಎಫ್) ಕಾನ್ಸ್ಟೇಬಲ್ ಆಗಿರುವ ಸಿದ್ದೇಗೌಡ ಎಂಬವರ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ವಕೀಲೆಯಾಗಿರುವ ಯುವತಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿದ್ದರು ಎನ್ನಲಾಗ್ತಿದೆ.
ಯುವತಿ ದೂರಿನ ಮೇಲೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪೊಲೀಸರು ಆರೋಪಿ ಸಿದ್ದೇಗೌಡನನ್ನು ಬಂಧಿಸಿದ್ದಾರೆ. ಸಿದ್ದೇಗೌಡ ನಂಬಿಸಿ ಅತ್ಯಾಚಾರಗೈದು ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಯುವತಿ ಆರೋಪ ಮಾಡಿದ್ದಾರೆ. ಆರೋಪಿ ಸಿದ್ದೇಗೌಡನನ್ನು ಪೊಲೀಸರು ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ನೀಡಿದೆ.
A Mangaluru-based police constable has been arrested by Bengaluru police on charges of rape after allegedly promising marriage to a young woman and later refusing to marry her.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm