ಬ್ರೇಕಿಂಗ್ ನ್ಯೂಸ್
06-09-25 08:32 pm Bangalore Correspondent ಕ್ರೈಂ
ಬೆಂಗಳೂರು, ಸೆ.6: ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ದೂರಿನ ಮೇರೆಗೆ ಮಂಗಳೂರಿನ ಪೊಲೀಸ್ ಕಾನ್ಸ್ಟೇಬಲ್ ಸಿದ್ದೇಗೌಡ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ನಾಲ್ಕು ತಿಂಗಳ ಹಿಂದೆ ರಚನೆಯಾಗಿರುವ ಕೋಮು ಸಂಘರ್ಷ ವಿರೋಧಿ ದಳದಲ್ಲಿ (ಎಸ್ಎಎಫ್) ಕಾನ್ಸ್ಟೇಬಲ್ ಆಗಿರುವ ಸಿದ್ದೇಗೌಡ ಎಂಬವರ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ವಕೀಲೆಯಾಗಿರುವ ಯುವತಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿದ್ದರು ಎನ್ನಲಾಗ್ತಿದೆ.
ಯುವತಿ ದೂರಿನ ಮೇಲೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪೊಲೀಸರು ಆರೋಪಿ ಸಿದ್ದೇಗೌಡನನ್ನು ಬಂಧಿಸಿದ್ದಾರೆ. ಸಿದ್ದೇಗೌಡ ನಂಬಿಸಿ ಅತ್ಯಾಚಾರಗೈದು ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಯುವತಿ ಆರೋಪ ಮಾಡಿದ್ದಾರೆ. ಆರೋಪಿ ಸಿದ್ದೇಗೌಡನನ್ನು ಪೊಲೀಸರು ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ನೀಡಿದೆ.
A Mangaluru-based police constable has been arrested by Bengaluru police on charges of rape after allegedly promising marriage to a young woman and later refusing to marry her.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm