ಬ್ರೇಕಿಂಗ್ ನ್ಯೂಸ್
26-12-20 12:17 pm Mangalore Correspondent ಕ್ರೈಂ
ವಿಟ್ಲ, ಡಿ.26: ನಾಲ್ಕು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದ್ದ ದರೋಡೆ ಕೃತ್ಯದ ಮಾದರಿಯಲ್ಲೇ ವಿಟ್ಲದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಒಂಟಿ ಮಹಿಳೆ ಮನೆಯಲ್ಲಿದ್ದಾಗ ನುಗ್ಗಿದ ವ್ಯಕ್ತಿಯೊಬ್ಬ ಮಹಿಳೆಯನ್ನು ಕಟ್ಟಿಹಾಕಿ, ಹಲ್ಲೆ ನಡೆಸಿ ಆಕೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ.
ವಿಟ್ಲದ ಕಾನತ್ತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಆಟೋ ಚಾಲಕನಾಗಿರುವ ರಫೀಕ್, ಶುಕ್ರವಾರ ಮಧ್ಯಾಹ್ನ ಹತ್ತು ವರ್ಷದ ಮಗನೊಂದಿಗೆ ಮಸೀದಿಗೆ ತೆರಳಿದ್ದರು. ಈ ವೇಳೆ, ಪತ್ನಿ ಜೈನಾಬ ಒಬ್ಬರೇ ಇದ್ದು ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಕಟ್ಟಿ ಹಾಕಿದ್ದಾನೆ. ಬಳಿಕ ಆಕೆಯ ದೇಹದಲ್ಲಿದ್ದ ಉಂಗುರ, ಕಿವಿಯೋಲೆ, ಚೈನ್ ಅನ್ನು ಕಿತ್ತುಕೊಂಡಿದ್ದಾನೆ. ಮನೆಯ ಕಪಾಟು ಜಾಲಾಡಿದ್ದು, ಅದರಲ್ಲಿ ಯಾವುದೇ ವಸ್ತುಗಳು ಸಿಕ್ಕಿಲ್ಲ.
ಪತಿ ಮಸೀದಿಯಿಂದ ಬಂದಾಗ ಮುಂಬಾಗಿಲು ಮುಚ್ಚಿಕೊಂಡಿತ್ತು. ಹಿಂಬಾಗಿಲು ತೆರೆದಿದ್ದು ಅಲ್ಲಿಂದ ಒಳ ಹೋದಾಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರ ಸುತ್ತಮುತ್ತಲಲ್ಲಿ ಹಲವು ಮನೆಗಳಿದ್ದು ದರೋಡೆ ಕೃತ್ಯ ಯಾರ ಗಮನಕ್ಕೂ ಬರಲಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
A gang of robbers broke into a house in Kanathadka, Vittal here on Friday December 25 and robbed gold ornaments after tying up and assaulting a woman occupant.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm