ಬ್ರೇಕಿಂಗ್ ನ್ಯೂಸ್
26-12-20 12:17 pm Mangalore Correspondent ಕ್ರೈಂ
ವಿಟ್ಲ, ಡಿ.26: ನಾಲ್ಕು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದ್ದ ದರೋಡೆ ಕೃತ್ಯದ ಮಾದರಿಯಲ್ಲೇ ವಿಟ್ಲದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಒಂಟಿ ಮಹಿಳೆ ಮನೆಯಲ್ಲಿದ್ದಾಗ ನುಗ್ಗಿದ ವ್ಯಕ್ತಿಯೊಬ್ಬ ಮಹಿಳೆಯನ್ನು ಕಟ್ಟಿಹಾಕಿ, ಹಲ್ಲೆ ನಡೆಸಿ ಆಕೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ.
ವಿಟ್ಲದ ಕಾನತ್ತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಆಟೋ ಚಾಲಕನಾಗಿರುವ ರಫೀಕ್, ಶುಕ್ರವಾರ ಮಧ್ಯಾಹ್ನ ಹತ್ತು ವರ್ಷದ ಮಗನೊಂದಿಗೆ ಮಸೀದಿಗೆ ತೆರಳಿದ್ದರು. ಈ ವೇಳೆ, ಪತ್ನಿ ಜೈನಾಬ ಒಬ್ಬರೇ ಇದ್ದು ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಕಟ್ಟಿ ಹಾಕಿದ್ದಾನೆ. ಬಳಿಕ ಆಕೆಯ ದೇಹದಲ್ಲಿದ್ದ ಉಂಗುರ, ಕಿವಿಯೋಲೆ, ಚೈನ್ ಅನ್ನು ಕಿತ್ತುಕೊಂಡಿದ್ದಾನೆ. ಮನೆಯ ಕಪಾಟು ಜಾಲಾಡಿದ್ದು, ಅದರಲ್ಲಿ ಯಾವುದೇ ವಸ್ತುಗಳು ಸಿಕ್ಕಿಲ್ಲ.
ಪತಿ ಮಸೀದಿಯಿಂದ ಬಂದಾಗ ಮುಂಬಾಗಿಲು ಮುಚ್ಚಿಕೊಂಡಿತ್ತು. ಹಿಂಬಾಗಿಲು ತೆರೆದಿದ್ದು ಅಲ್ಲಿಂದ ಒಳ ಹೋದಾಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರ ಸುತ್ತಮುತ್ತಲಲ್ಲಿ ಹಲವು ಮನೆಗಳಿದ್ದು ದರೋಡೆ ಕೃತ್ಯ ಯಾರ ಗಮನಕ್ಕೂ ಬರಲಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
A gang of robbers broke into a house in Kanathadka, Vittal here on Friday December 25 and robbed gold ornaments after tying up and assaulting a woman occupant.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm