ಬ್ರೇಕಿಂಗ್ ನ್ಯೂಸ್
26-12-20 12:17 pm Mangalore Correspondent ಕ್ರೈಂ
ವಿಟ್ಲ, ಡಿ.26: ನಾಲ್ಕು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದ್ದ ದರೋಡೆ ಕೃತ್ಯದ ಮಾದರಿಯಲ್ಲೇ ವಿಟ್ಲದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಒಂಟಿ ಮಹಿಳೆ ಮನೆಯಲ್ಲಿದ್ದಾಗ ನುಗ್ಗಿದ ವ್ಯಕ್ತಿಯೊಬ್ಬ ಮಹಿಳೆಯನ್ನು ಕಟ್ಟಿಹಾಕಿ, ಹಲ್ಲೆ ನಡೆಸಿ ಆಕೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ.
ವಿಟ್ಲದ ಕಾನತ್ತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಆಟೋ ಚಾಲಕನಾಗಿರುವ ರಫೀಕ್, ಶುಕ್ರವಾರ ಮಧ್ಯಾಹ್ನ ಹತ್ತು ವರ್ಷದ ಮಗನೊಂದಿಗೆ ಮಸೀದಿಗೆ ತೆರಳಿದ್ದರು. ಈ ವೇಳೆ, ಪತ್ನಿ ಜೈನಾಬ ಒಬ್ಬರೇ ಇದ್ದು ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಕಟ್ಟಿ ಹಾಕಿದ್ದಾನೆ. ಬಳಿಕ ಆಕೆಯ ದೇಹದಲ್ಲಿದ್ದ ಉಂಗುರ, ಕಿವಿಯೋಲೆ, ಚೈನ್ ಅನ್ನು ಕಿತ್ತುಕೊಂಡಿದ್ದಾನೆ. ಮನೆಯ ಕಪಾಟು ಜಾಲಾಡಿದ್ದು, ಅದರಲ್ಲಿ ಯಾವುದೇ ವಸ್ತುಗಳು ಸಿಕ್ಕಿಲ್ಲ.
ಪತಿ ಮಸೀದಿಯಿಂದ ಬಂದಾಗ ಮುಂಬಾಗಿಲು ಮುಚ್ಚಿಕೊಂಡಿತ್ತು. ಹಿಂಬಾಗಿಲು ತೆರೆದಿದ್ದು ಅಲ್ಲಿಂದ ಒಳ ಹೋದಾಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರ ಸುತ್ತಮುತ್ತಲಲ್ಲಿ ಹಲವು ಮನೆಗಳಿದ್ದು ದರೋಡೆ ಕೃತ್ಯ ಯಾರ ಗಮನಕ್ಕೂ ಬರಲಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
A gang of robbers broke into a house in Kanathadka, Vittal here on Friday December 25 and robbed gold ornaments after tying up and assaulting a woman occupant.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am