ಬ್ರೇಕಿಂಗ್ ನ್ಯೂಸ್
17-09-25 12:25 pm Bangalore Correspondent ಕ್ರೈಂ
ಬೆಂಗಳೂರು, ಸೆ 17 : ಫುಡ್ ಡೆಲಿವರಿ ನೆಪದಲ್ಲಿ ಬಂದು ವೃದ್ಧೆ ಕೈ-ಕಾಲು ಕಟ್ಟಿಹಾಕಿ ಮನೆಯಲ್ಲಿ 8 ಲಕ್ಷ ರೂ. ಹಣ ದರೋಡೆ ಮಾಡಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ.
ಆರೋಪಿಗಳು ಫುಡ್ ಡೆಲಿವರಿ ಇದೆ ಅಂತಾ ಬಾಗಿಲ ಬೆಲ್ ಮಾಡಿದ್ದಾರೆ. ಡೋರ್ ಓಪನ್ ಮಾಡುತ್ತಿದ್ದಂತೆ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯನ್ನು ತಳ್ಳಿಕೊಂಡು ಒಳಗಡೆ ನುಗ್ಗಿದ್ದಾರೆ. ವೃದ್ಧೆಗೆ ಚಾಕು ತೋರಿಸಿ, ಕೈ-ಕಾಲು ಕಟ್ಟಿ ಹಾಕಿ ಎಂಟು ಲಕ್ಷ ದರೋಡೆ ಮಾಡಿದ್ದಾರೆ.
ಮನೆ ಡ್ರೈವರ್ ಕೆಲಸದಿಂದ ತೆಗೆದಿದ್ದಕ್ಕೆ ಈ ಕೃತ್ಯ ಎಸಗಿರೋದು ಬೆಳಕಿಗೆ ಬಂದಿದೆ. ವೃದ್ಧೆ ಕನಕಪುಷ್ಪ ಎಂಬವರ ಮಗ ರಾಹುಲ್ ಬಳಿ ಮಡಿವಾಳ ಎಂಬಾತ ನಾಲ್ಕು ತಿಂಗಳಿನಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲ ದಿನಗಳ ಹಿಂದೆ ಆತನ ಸಂಬಳ ಕ್ಲಿಯರ್ ಮಾಡಿ ಡ್ರೈವರ್ ಕೆಲಸದಿಂದ ತೆಗೆದು ಕಳುಹಿಸಿದ್ದರು. ಇದರಿಂದ ಕೋಪಗೊಂಡ ಮಡಿವಾಳ, ವೃದ್ಧೆಯ ಮಗ ಹೊರಗೆ ಹೋಗೋದನ್ನೆ ಕಾದಿದ್ದ.
ರಾಹುಲ್ ಹೊರಗೆ ಹೋಗ್ತಿದ್ದಂತೆ ತನ್ನ ಮೂವರು ಸ್ನೇಹಿತರೊಂದಿಗೆ ಮನೆ ಬಳಿ ಬಂದಿದ್ದ. ಡೆಲಿವರಿ ಬಾಯ್ ಅಂತಾ ಡೋರ್ ಬೆಲ್ ಮಾಡಿದ್ದಾರೆ. ಮೊದಲಿಗೆ ವೃದ್ಧೆ ಬಾಗಿಲು ತೆರೆಯುವುದಿಲ್ಲ. ನಾವು ಯಾವುದೇ ಆರ್ಡರ್ ಮಾಡಿಲ್ಲ ಅಂತ ಹೇಳುತ್ತಾರೆ. ಈ ವೇಳೆ ನಿಮ್ಮ ಮಗ ರಾಹುಲ್ ಅನ್ನೋರು ಆರ್ಡರ್ ಮಾಡಿದ್ದಾರೆ ಅಂತ ಹೇಳಿದ್ದಾರೆ. ಬಾಗಿಲು ತೆಗೆಯುತ್ತಿದ್ದಂತೆ ಮಡಿವಾಳ ಸೇರಿ ನಾಲ್ವರು ಮನೆ ಒಳಗೆ ನುಗ್ಗಿದ್ದಾರೆ. ವೃದ್ಧೆ ಕನಕಪುಷ್ಪ ಕೈ-ಕಾಲು ಕಟ್ಟಿ ಕುತ್ತಿಗೆಗೆ ಚಾಕು ಇರಿದಿದ್ದಾರೆ. ನಂತರ ಎಂಟು ಲಕ್ಷ ಹಣ ದೋಚಿ ಪರಾರಿಯಾಗಿದ್ದಾರೆ.
ಸದ್ಯ ವೃದ್ಧೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident in Banashankari, Bengaluru, an elderly woman was tied up and robbed of rs 8 lakh by her former driver and his accomplices, who posed as food delivery agents to gain entry into her house.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm