ಬ್ರೇಕಿಂಗ್ ನ್ಯೂಸ್
17-09-25 12:25 pm Bangalore Correspondent ಕ್ರೈಂ
ಬೆಂಗಳೂರು, ಸೆ 17 : ಫುಡ್ ಡೆಲಿವರಿ ನೆಪದಲ್ಲಿ ಬಂದು ವೃದ್ಧೆ ಕೈ-ಕಾಲು ಕಟ್ಟಿಹಾಕಿ ಮನೆಯಲ್ಲಿ 8 ಲಕ್ಷ ರೂ. ಹಣ ದರೋಡೆ ಮಾಡಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ.
ಆರೋಪಿಗಳು ಫುಡ್ ಡೆಲಿವರಿ ಇದೆ ಅಂತಾ ಬಾಗಿಲ ಬೆಲ್ ಮಾಡಿದ್ದಾರೆ. ಡೋರ್ ಓಪನ್ ಮಾಡುತ್ತಿದ್ದಂತೆ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯನ್ನು ತಳ್ಳಿಕೊಂಡು ಒಳಗಡೆ ನುಗ್ಗಿದ್ದಾರೆ. ವೃದ್ಧೆಗೆ ಚಾಕು ತೋರಿಸಿ, ಕೈ-ಕಾಲು ಕಟ್ಟಿ ಹಾಕಿ ಎಂಟು ಲಕ್ಷ ದರೋಡೆ ಮಾಡಿದ್ದಾರೆ.
ಮನೆ ಡ್ರೈವರ್ ಕೆಲಸದಿಂದ ತೆಗೆದಿದ್ದಕ್ಕೆ ಈ ಕೃತ್ಯ ಎಸಗಿರೋದು ಬೆಳಕಿಗೆ ಬಂದಿದೆ. ವೃದ್ಧೆ ಕನಕಪುಷ್ಪ ಎಂಬವರ ಮಗ ರಾಹುಲ್ ಬಳಿ ಮಡಿವಾಳ ಎಂಬಾತ ನಾಲ್ಕು ತಿಂಗಳಿನಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲ ದಿನಗಳ ಹಿಂದೆ ಆತನ ಸಂಬಳ ಕ್ಲಿಯರ್ ಮಾಡಿ ಡ್ರೈವರ್ ಕೆಲಸದಿಂದ ತೆಗೆದು ಕಳುಹಿಸಿದ್ದರು. ಇದರಿಂದ ಕೋಪಗೊಂಡ ಮಡಿವಾಳ, ವೃದ್ಧೆಯ ಮಗ ಹೊರಗೆ ಹೋಗೋದನ್ನೆ ಕಾದಿದ್ದ.
ರಾಹುಲ್ ಹೊರಗೆ ಹೋಗ್ತಿದ್ದಂತೆ ತನ್ನ ಮೂವರು ಸ್ನೇಹಿತರೊಂದಿಗೆ ಮನೆ ಬಳಿ ಬಂದಿದ್ದ. ಡೆಲಿವರಿ ಬಾಯ್ ಅಂತಾ ಡೋರ್ ಬೆಲ್ ಮಾಡಿದ್ದಾರೆ. ಮೊದಲಿಗೆ ವೃದ್ಧೆ ಬಾಗಿಲು ತೆರೆಯುವುದಿಲ್ಲ. ನಾವು ಯಾವುದೇ ಆರ್ಡರ್ ಮಾಡಿಲ್ಲ ಅಂತ ಹೇಳುತ್ತಾರೆ. ಈ ವೇಳೆ ನಿಮ್ಮ ಮಗ ರಾಹುಲ್ ಅನ್ನೋರು ಆರ್ಡರ್ ಮಾಡಿದ್ದಾರೆ ಅಂತ ಹೇಳಿದ್ದಾರೆ. ಬಾಗಿಲು ತೆಗೆಯುತ್ತಿದ್ದಂತೆ ಮಡಿವಾಳ ಸೇರಿ ನಾಲ್ವರು ಮನೆ ಒಳಗೆ ನುಗ್ಗಿದ್ದಾರೆ. ವೃದ್ಧೆ ಕನಕಪುಷ್ಪ ಕೈ-ಕಾಲು ಕಟ್ಟಿ ಕುತ್ತಿಗೆಗೆ ಚಾಕು ಇರಿದಿದ್ದಾರೆ. ನಂತರ ಎಂಟು ಲಕ್ಷ ಹಣ ದೋಚಿ ಪರಾರಿಯಾಗಿದ್ದಾರೆ.
ಸದ್ಯ ವೃದ್ಧೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident in Banashankari, Bengaluru, an elderly woman was tied up and robbed of rs 8 lakh by her former driver and his accomplices, who posed as food delivery agents to gain entry into her house.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm