ಬ್ರೇಕಿಂಗ್ ನ್ಯೂಸ್
20-09-25 05:11 pm Mangalore Correspondent ಕ್ರೈಂ
ಮಂಗಳೂರು, ಸೆ.20 : ಇತ್ತೀಚೆಗೆ ಬಂಟ್ವಾಳ ತಾಲೂಕಿನ ತುಂಬೆ ಮತ್ತು ಉಪ್ಪಿನಂಗಡಿಯ ಪೆರ್ನೆಯಲ್ಲಿ ಹಟ್ಟಿಯಿಂದ ದನಗಳನ್ನು ಕದ್ದೊಯ್ದು ಮಾಂಸ ಮಾರಾಟ ಮಾಡಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ( KCOCA Act ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಂಟ್ವಾಳ ತುಂಬೆ ಬಳಿ ಮನೆಯ ಹಟ್ಟಿಯಿಂದ ಗೋವನ್ನು ಕದ್ದು ಪಕ್ಕದ ತೋಟದಲ್ಲಿ ಮಾಂಸಗೈದ ಬಗ್ಗೆ ಆ.15ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಕೃತ್ಯದಲ್ಲಿ ಭಾಗಿಯಾಗಿದ್ದ ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಎಂಬವರನ್ನು ಸೆ.5ರಂದು ದಸ್ತಗಿರಿ ಮಾಡಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಇದೇ ಆರೋಪಿಗಳು ಸೆ.4ರಂದು ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲು ಮನೆಯೊಂದರ ಹಟ್ಟಿಯಿಂದ ಸಾಕು ದನವನ್ನು ಕದ್ದು ಅಲ್ಲಿಯೇ ಪಕ್ಕದ ತೋಟದಲ್ಲಿ ಮಾಂಸಗೈದ ಬಗ್ಗೆ ಪ್ರಕರಣದಲ್ಲಿ ಆರೋಪಿಗಳಾಗಿದ್ದರು. ತನಿಖೆ ಸಂದರ್ಭದಲ್ಲಿ ಎರಡೂ ಕೃತ್ಯಗಳನ್ನು ಒಂದೇ ತಂಡ ನಡೆಸಿರುವುದು ಕಂಡುಬಂದಿತ್ತು. ಎರಡಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿದ್ದರೆ ಅಂಥವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಬಹುದಾಗಿದೆ.
ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಸಲುವಾಗಿ ದ.ಕ. ಎಸ್ಪಿ ಅರುಣ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
Police have invoked the Karnataka Control of Organised Crimes Act (KCOCA) against individuals accused in recent cases of cattle theft and illegal slaughter in Tumbe and Uppinangady areas of Bantwal taluk.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am