ಬ್ರೇಕಿಂಗ್ ನ್ಯೂಸ್
25-09-25 08:18 pm Mangalore Correspondent ಕ್ರೈಂ
ಮಂಗಳೂರು, ಸೆ.25: ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ತಂಡ ಮತ್ತು ಬರ್ಕೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಗರದ ಕೊಡಿಯಾಲ್ ಬೈಲಿನ ಗುಜರಾತಿ ಶಾಲೆಯ ಗ್ರೌಂಡ್ ಬಳಿಯ ಭಗವತಿ ನಗರದ ಬಳಿ ನಿಷೇಧಿತ ಕಪ್ಪು ಬಣ್ಣದ ಓಪಿಯಂ ಮಾದಕ ಪದಾರ್ಥವನ್ನು ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ವಾಸುದೇವ(48) ಮತ್ತು ಈತನಿಗೆ ಮಾದಕ ವಸ್ತುವನ್ನು ಪೂರೈಸಿದ್ದ ರಾಜಸ್ಥಾನ್ ಮೂಲದ ಮಂಗಲ್ ಚೌಧರಿ(44) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸುಮಾರು ನಲ್ವತ್ತು ಸಾವಿರ ರೂಪಾಯಿ ಬೆಲೆಬಾಳುವ 151 ಗ್ರಾಂ ಓಪಿಯಂ ಮಾದಕ ವಸ್ತು, 2 ಮೊಬೈಲ್, ಒಂದು ದ್ಬಿಚಕ್ರ ವಾಹನ ವಶಪಡಿಸಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಆ ಕ್ರ 99/25 ರಂತೆ ಪ್ರಕರಣ ದಾಖಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಮಾರ್ಗದರ್ಶನದಲ್ಲಿ ಮಂಗಳೂರು ಕೇಂದ್ರ ಉಪ ವಿಭಾಗದ ಅಪರಾಧ ವಿಭಾಗ ಮತ್ತು ಬರ್ಕೆ ಠಾಣೆಯ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
In a joint operation, the Central ACP subdivision team and Barke Police arrested two Rajasthan-origin accused for trafficking opium near Bhagavathi Nagar, close to the Gujarati School Grounds in Kodialbail, Mangaluru.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
25-09-25 10:38 pm
HK News Desk
'ಆಪರೇಶನ್ ಸಿಂಧೂರ' ಬಗ್ಗೆ ಪಾಕಿಸ್ತಾನದಲ್ಲಿ ಸುಳ್ಳಿನ...
25-09-25 05:09 pm
ಕೇರಳದಲ್ಲಿ ಹೆಚ್ಚುತ್ತಿರುವ 'ಮೆದುಳು ತಿನ್ನುವ ರೋಗ'...
25-09-25 05:05 pm
ಕ್ರೈಸ್ತ ದೇಶದಲ್ಲಿ ಹಿಂದು ದೇವರ ಪ್ರತಿಮೆ ಏಕೆ ? ಟೆಕ...
24-09-25 01:07 pm
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
25-09-25 08:35 pm
Mangalore Correspondent
Manjunath Bhandari, Mangalore: ಜಿಎಸ್ ಟಿ ಏರಿಸಿ...
25-09-25 07:29 pm
Skeleton Found at Bangle Gudde, Dharmasthala...
25-09-25 07:23 pm
ವೀಣೆಯ ನುಡಿಸುತ್ತ ಮುಗುಳ್ನಗುವ ಕಂದಮ್ಮಗಳು ; ಮಂಗಳೂರ...
25-09-25 04:07 pm
Mangalore, Tech Park, Minister Kharge: ಮಂಗಳೂರ...
25-09-25 09:58 am
25-09-25 08:18 pm
Mangalore Correspondent
ನಿವೃತ್ತ ಬ್ಯಾಂಕರ್ ಡಿಜಿಟಲ್ ಅರೆಸ್ಟ್ ; ತಿಂಗಳ ಕಾಲ...
23-09-25 11:01 am
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm