ಬ್ರೇಕಿಂಗ್ ನ್ಯೂಸ್
25-09-25 08:18 pm Mangalore Correspondent ಕ್ರೈಂ
ಮಂಗಳೂರು, ಸೆ.25: ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ತಂಡ ಮತ್ತು ಬರ್ಕೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಗರದ ಕೊಡಿಯಾಲ್ ಬೈಲಿನ ಗುಜರಾತಿ ಶಾಲೆಯ ಗ್ರೌಂಡ್ ಬಳಿಯ ಭಗವತಿ ನಗರದ ಬಳಿ ನಿಷೇಧಿತ ಕಪ್ಪು ಬಣ್ಣದ ಓಪಿಯಂ ಮಾದಕ ಪದಾರ್ಥವನ್ನು ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ವಾಸುದೇವ(48) ಮತ್ತು ಈತನಿಗೆ ಮಾದಕ ವಸ್ತುವನ್ನು ಪೂರೈಸಿದ್ದ ರಾಜಸ್ಥಾನ್ ಮೂಲದ ಮಂಗಲ್ ಚೌಧರಿ(44) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸುಮಾರು ನಲ್ವತ್ತು ಸಾವಿರ ರೂಪಾಯಿ ಬೆಲೆಬಾಳುವ 151 ಗ್ರಾಂ ಓಪಿಯಂ ಮಾದಕ ವಸ್ತು, 2 ಮೊಬೈಲ್, ಒಂದು ದ್ಬಿಚಕ್ರ ವಾಹನ ವಶಪಡಿಸಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಆ ಕ್ರ 99/25 ರಂತೆ ಪ್ರಕರಣ ದಾಖಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಮಾರ್ಗದರ್ಶನದಲ್ಲಿ ಮಂಗಳೂರು ಕೇಂದ್ರ ಉಪ ವಿಭಾಗದ ಅಪರಾಧ ವಿಭಾಗ ಮತ್ತು ಬರ್ಕೆ ಠಾಣೆಯ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
In a joint operation, the Central ACP subdivision team and Barke Police arrested two Rajasthan-origin accused for trafficking opium near Bhagavathi Nagar, close to the Gujarati School Grounds in Kodialbail, Mangaluru.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am