ಬ್ರೇಕಿಂಗ್ ನ್ಯೂಸ್
25-09-25 08:18 pm Mangalore Correspondent ಕ್ರೈಂ
ಮಂಗಳೂರು, ಸೆ.25: ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ತಂಡ ಮತ್ತು ಬರ್ಕೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಗರದ ಕೊಡಿಯಾಲ್ ಬೈಲಿನ ಗುಜರಾತಿ ಶಾಲೆಯ ಗ್ರೌಂಡ್ ಬಳಿಯ ಭಗವತಿ ನಗರದ ಬಳಿ ನಿಷೇಧಿತ ಕಪ್ಪು ಬಣ್ಣದ ಓಪಿಯಂ ಮಾದಕ ಪದಾರ್ಥವನ್ನು ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ವಾಸುದೇವ(48) ಮತ್ತು ಈತನಿಗೆ ಮಾದಕ ವಸ್ತುವನ್ನು ಪೂರೈಸಿದ್ದ ರಾಜಸ್ಥಾನ್ ಮೂಲದ ಮಂಗಲ್ ಚೌಧರಿ(44) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸುಮಾರು ನಲ್ವತ್ತು ಸಾವಿರ ರೂಪಾಯಿ ಬೆಲೆಬಾಳುವ 151 ಗ್ರಾಂ ಓಪಿಯಂ ಮಾದಕ ವಸ್ತು, 2 ಮೊಬೈಲ್, ಒಂದು ದ್ಬಿಚಕ್ರ ವಾಹನ ವಶಪಡಿಸಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಆ ಕ್ರ 99/25 ರಂತೆ ಪ್ರಕರಣ ದಾಖಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಮಾರ್ಗದರ್ಶನದಲ್ಲಿ ಮಂಗಳೂರು ಕೇಂದ್ರ ಉಪ ವಿಭಾಗದ ಅಪರಾಧ ವಿಭಾಗ ಮತ್ತು ಬರ್ಕೆ ಠಾಣೆಯ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
In a joint operation, the Central ACP subdivision team and Barke Police arrested two Rajasthan-origin accused for trafficking opium near Bhagavathi Nagar, close to the Gujarati School Grounds in Kodialbail, Mangaluru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm