ಬ್ರೇಕಿಂಗ್ ನ್ಯೂಸ್
25-09-25 08:18 pm Mangalore Correspondent ಕ್ರೈಂ
ಮಂಗಳೂರು, ಸೆ.25: ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ತಂಡ ಮತ್ತು ಬರ್ಕೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಗರದ ಕೊಡಿಯಾಲ್ ಬೈಲಿನ ಗುಜರಾತಿ ಶಾಲೆಯ ಗ್ರೌಂಡ್ ಬಳಿಯ ಭಗವತಿ ನಗರದ ಬಳಿ ನಿಷೇಧಿತ ಕಪ್ಪು ಬಣ್ಣದ ಓಪಿಯಂ ಮಾದಕ ಪದಾರ್ಥವನ್ನು ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ವಾಸುದೇವ(48) ಮತ್ತು ಈತನಿಗೆ ಮಾದಕ ವಸ್ತುವನ್ನು ಪೂರೈಸಿದ್ದ ರಾಜಸ್ಥಾನ್ ಮೂಲದ ಮಂಗಲ್ ಚೌಧರಿ(44) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸುಮಾರು ನಲ್ವತ್ತು ಸಾವಿರ ರೂಪಾಯಿ ಬೆಲೆಬಾಳುವ 151 ಗ್ರಾಂ ಓಪಿಯಂ ಮಾದಕ ವಸ್ತು, 2 ಮೊಬೈಲ್, ಒಂದು ದ್ಬಿಚಕ್ರ ವಾಹನ ವಶಪಡಿಸಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಆ ಕ್ರ 99/25 ರಂತೆ ಪ್ರಕರಣ ದಾಖಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಮಾರ್ಗದರ್ಶನದಲ್ಲಿ ಮಂಗಳೂರು ಕೇಂದ್ರ ಉಪ ವಿಭಾಗದ ಅಪರಾಧ ವಿಭಾಗ ಮತ್ತು ಬರ್ಕೆ ಠಾಣೆಯ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
In a joint operation, the Central ACP subdivision team and Barke Police arrested two Rajasthan-origin accused for trafficking opium near Bhagavathi Nagar, close to the Gujarati School Grounds in Kodialbail, Mangaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm