ಬ್ರೇಕಿಂಗ್ ನ್ಯೂಸ್
25-09-25 08:18 pm Mangalore Correspondent ಕ್ರೈಂ
ಮಂಗಳೂರು, ಸೆ.25: ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ತಂಡ ಮತ್ತು ಬರ್ಕೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಗರದ ಕೊಡಿಯಾಲ್ ಬೈಲಿನ ಗುಜರಾತಿ ಶಾಲೆಯ ಗ್ರೌಂಡ್ ಬಳಿಯ ಭಗವತಿ ನಗರದ ಬಳಿ ನಿಷೇಧಿತ ಕಪ್ಪು ಬಣ್ಣದ ಓಪಿಯಂ ಮಾದಕ ಪದಾರ್ಥವನ್ನು ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ವಾಸುದೇವ(48) ಮತ್ತು ಈತನಿಗೆ ಮಾದಕ ವಸ್ತುವನ್ನು ಪೂರೈಸಿದ್ದ ರಾಜಸ್ಥಾನ್ ಮೂಲದ ಮಂಗಲ್ ಚೌಧರಿ(44) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸುಮಾರು ನಲ್ವತ್ತು ಸಾವಿರ ರೂಪಾಯಿ ಬೆಲೆಬಾಳುವ 151 ಗ್ರಾಂ ಓಪಿಯಂ ಮಾದಕ ವಸ್ತು, 2 ಮೊಬೈಲ್, ಒಂದು ದ್ಬಿಚಕ್ರ ವಾಹನ ವಶಪಡಿಸಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಆ ಕ್ರ 99/25 ರಂತೆ ಪ್ರಕರಣ ದಾಖಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಮಾರ್ಗದರ್ಶನದಲ್ಲಿ ಮಂಗಳೂರು ಕೇಂದ್ರ ಉಪ ವಿಭಾಗದ ಅಪರಾಧ ವಿಭಾಗ ಮತ್ತು ಬರ್ಕೆ ಠಾಣೆಯ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
In a joint operation, the Central ACP subdivision team and Barke Police arrested two Rajasthan-origin accused for trafficking opium near Bhagavathi Nagar, close to the Gujarati School Grounds in Kodialbail, Mangaluru.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 07:38 pm
HK News Staffer
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
14-03-26 06:07 pm
HK News Staffer
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm