ಬ್ರೇಕಿಂಗ್ ನ್ಯೂಸ್
27-09-25 02:16 pm Udupi Correspondent ಕ್ರೈಂ
ಉಡುಪಿ, ಸೆ.27 : ಖಾಸಗಿ ಬಸ್ ಮಾಲೀಕ ಮತ್ತು ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದ ಸೈಫುದ್ದೀನ್ ಎಂಬವರನ್ನು ಮಲ್ಪೆ ಬಳಿಯ ಕೊಡವೂರಿನ ಮನೆಯಲ್ಲಿ ಆಗಂತುಕರು ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಮಧ್ಯಾಹ್ನ ವೇಳೆಗೆ ಸೈಫುದ್ದೀನ್ ಮನೆಗೆ ಬಂದಿದ್ದಾಗಲೇ ಕಾರಿನಲ್ಲಿ ಬಂದಿದ್ದ ತಂಡವೊಂದು ಏಕಾಏಕಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಹರಿರಾಮ್ ಶಂಕರ್, ಮೂವರು ಕೃತ್ಯದಲ್ಲಿ ಭಾಗಿಯಾದ ಮಾಹಿತಿ ಇದೆ, ಯಾಕಾಗಿ, ಯಾರು ಕೃತ್ಯ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆ ಬಳಿಕ ತಿಳಿಯಲಿದೆ, ನಾವು ಆರೋಪಿಗಳ ಪತ್ತೆಗಾಗಿ ತಂಡ ರಚಿಸುತ್ತೇವೆ ಎಂದಿದ್ದಾರೆ.
ಘಟನೆ ಬೆನ್ನಲ್ಲೇ ಮಲ್ಪೆ ಪೊಲೀಸರು ಮತ್ತು ಉಡುಪಿ ಪೊಲೀಸರು ನಾಕಾಬಂದಿ ಮಾಡಿ ತಪಾಸಣೆ ಚುರುಕುಗೊಳಿಸಿದ್ದಾರೆ. ಸೈಫುದ್ದೀನ್ ಉಡುಪಿ ನಗರ ಭಾಗದಲ್ಲಿ ಸಂಚರಿಸುತ್ತಿದ್ದ ಎಕೆಎಂಎಸ್ ಹೆಸರಿನ ಬಸ್ಸನ್ನು ನಡೆಸುತ್ತಿದ್ದರು. ಮಲ್ಪೆ ಠಾಣೆಯಲ್ಲಿ ರೌಡಿಶೀಟರ್ ಎನ್ನಲಾಗುತ್ತಿದ್ದು ಹಳೆ ದ್ವೇಷದಿಂದಲೇ ಕೃತ್ಯ ಎಸಗಿರುವ ಅನುಮಾನ ಇದೆ. ಆತ್ರಾಡಿ ನಿವಾಸಿಯಾಗಿರುವ ಸೈಫುದ್ದೀನ್ ಇತ್ತೀಚೆಗಷ್ಟೇ ಮಲ್ಪೆಯಲ್ಲಿ ಹೊಸ ಮನೆ ಖರೀದಿಸಿದ್ದರು. ಅಲ್ಲಿ ಒಬ್ಬರೇ ಇದ್ದಾಗಲೇ ಆಗಂತುಕರು ಕೃತ್ಯ ಎಸಗಿದ್ದಾರೆ.
A shocking daylight murder took place in Malpe near Kodavoor, where private bus owner and known rowdy-sheeter Saifuddin was brutally hacked to death inside his newly purchased house. A gang of three arrived in a car and attacked him with lethal weapons when he returned home in the afternoon. Udupi SP Hariram Shankar visited the spot and confirmed that three assailants are suspected, with teams formed to trace the culprits. Police have intensified checks and nakabandis across Udupi. Saifuddin, who operated the AKMS bus in Udupi city, was reportedly killed due to old rivalry.
27-09-25 02:40 pm
HK News Desk
ಪಿಐಎಲ್ ಹಾಕಿದವರಿಗೆ ಸುಪ್ರೀಂ ಕೋರ್ಟ್ ಬೈದು ಕಳುಹಿಸಿ...
27-09-25 02:20 pm
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭೈರಪ್ಪ ಪಂಚಭೂತಗಳಲ್ಲ...
26-09-25 07:39 pm
ಬಾನು ಮುಷ್ತಾಕ್ ಮನೆಯಲ್ಲಿ ಒಂದು ವಾರ ಉಳಿದುಕೊಂಡಿದ್ದ...
26-09-25 07:37 pm
Lokayukta, MLA Rajegowda: ಅಕ್ರಮ ಆಸ್ತಿ ಗಳಿಕೆ ;...
26-09-25 05:06 pm
27-09-25 11:16 pm
HK News Desk
HDFC Banks Dubai branch: ಎಚ್ ಡಿಎಫ್ ಸಿ ದುಬೈ ಶಾ...
27-09-25 05:53 pm
ಧರ್ಮಸ್ಥಳ ಪ್ರಕರಣ ; ಕನ್ನಡ ಸುದ್ದಿವಾಹಿನಿಗಳಿಂದ ಸುಪ...
25-09-25 10:38 pm
'ಆಪರೇಶನ್ ಸಿಂಧೂರ' ಬಗ್ಗೆ ಪಾಕಿಸ್ತಾನದಲ್ಲಿ ಸುಳ್ಳಿನ...
25-09-25 05:09 pm
ಕೇರಳದಲ್ಲಿ ಹೆಚ್ಚುತ್ತಿರುವ 'ಮೆದುಳು ತಿನ್ನುವ ರೋಗ'...
25-09-25 05:05 pm
27-09-25 07:35 pm
Mangalore Correspondent
Puttur Baby News, DNA: ಸಹಪಾಠಿಗೆ ಮಗು ಕರುಣಿಸಿದ...
27-09-25 01:33 pm
Sandhya Shenoy: ಶ್ರೀನಿವಾಸ್ ಎಂಜಿನಿಯರಿಂಗ್ ಕಾಲೇಜ...
27-09-25 01:02 pm
ನಿಗಮ ಮಂಡಳಿಗೆ ನೇಮಕ ; ಮೆಸ್ಕಾಂ ಹರೀಶ್ ಕುಮಾರ್, ಕರಾ...
26-09-25 11:02 pm
Veerendra Heggade: ನಮ್ಮ ಹೊಳಪು ಹಾಗೇ ಉಳಿದಿದೆ, ಇ...
26-09-25 08:25 pm
27-09-25 02:16 pm
Udupi Correspondent
ಐಐಎಸ್ಸಿ ವಿಜ್ಞಾನಿಗೇ ಸೈಬರ್ ದೋಖಾ ; ಮಹಿಳಾ ವಿಜ್ಞಾನ...
27-09-25 01:06 pm
Accused Arrested for Opium Trafficking in Man...
25-09-25 08:18 pm
ನಿವೃತ್ತ ಬ್ಯಾಂಕರ್ ಡಿಜಿಟಲ್ ಅರೆಸ್ಟ್ ; ತಿಂಗಳ ಕಾಲ...
23-09-25 11:01 am
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm