ಬ್ರೇಕಿಂಗ್ ನ್ಯೂಸ್
28-09-25 05:04 pm Mangalore Correspondent ಕ್ರೈಂ
ಮಂಗಳೂರು, ಸೆ.28 : ವಾಟ್ಸಪ್ ಮೆಸೇಜ್ ನಂಬಿ ನಕಲಿ ಷೇರು ಮಾರುಕಟ್ಟೆಯ ಲಿಂಕ್ ಕ್ಲಿಕ್ ಮಾಡಿ ಹಣ ಡಬಲ್ ಮಾಡಲು ಹೋದ ಮಹಿಳೆಯೊಬ್ಬರು 15 ದಿನದಲ್ಲಿ ಬರೋಬ್ಬರಿ 45 ಲಕ್ಷ ರು. ಕಳಕೊಂಡಿದ್ದು ಮೋಸ ತಿಳಿಯುತ್ತಿದ್ದಂತೆ ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ದೂರುದಾರೆ ಮಹಿಳೆಗೆ ಕಳೆದ ಆಗಸ್ಟ್ ನಲ್ಲಿ ಷೇರ್ ಮಾರ್ಕೆಟ್ ಎಂದು ಹೇಳಿ ಲಿಂಕ್ ಬಂದಿತ್ತು. ಲಿಂಕ್ ಕ್ಲಿಕ್ ಮಾಡಿದ ವೇಳೆ F9 Indian Market Forum ಎಂಬ ವಾಟ್ಸಪ್ ಗ್ರೂಪ್ (ಗ್ರೂಪ್ ನ ಅಡ್ಮಿನ್ Jass singh 8597164645, Jinal viral mehta 7619640978, +447352579985, 7659855761) ಓಪನ್ ಆಗಿತ್ತು. ಸದ್ರಿ ಗ್ರೂಪ್ ನಲ್ಲಿ ಸ್ಟಾಕ್ ಮಾರ್ಕೆಟ್ ಬಗ್ಗೆ ಜಾಹೀರಾತನ್ನು ನೀಡಿ, ಇನ್ ವೆಸ್ಟ್ ಮೆಂಟ್ ಬಗ್ಗೆ ಆಸಕ್ತಿಯಿದ್ದರೆ “CERBER INV” ಎಂಬ ಆಪ್ ನಲ್ಲಿ ನೊಂದಾಯಿಸುವಂತೆ ಸೂಚಿಸಿದ್ದರು. ಸದ್ರಿ ಲಿಂಕ್ ಮುಖಾಂತರ ತನ್ನ ಹೆಸರು, ಮೊಬೈಲ್ ನಂಬ್ರ ಮತ್ತು ಇಮೇಲ್ ಐ.ಡಿ.ಯನ್ನು ಸದ್ರಿ ಆಪ್ ನಲ್ಲಿ ನೊಂದಾಯಿಸಿದ್ದರು.

ಆನಂತರ, ಈ ಹಿಂದೆ ಇದ್ದ ವಾಟ್ಸಪ್ ಗ್ರೂಪ್ ನಿಂದ ತೆಗೆದು “Investment Alliance Elite Group B3” ನೇ ವಾಟ್ಸಪ್ ಗ್ರೂಪ್ ಸೇರಿಸಲಾಗಿತ್ತು. ಸದ್ರಿ ಗ್ರೂಪ್ ನಲ್ಲಿ ಶೇರ್ ಮಾರ್ಕೆಟಿಂಗ್ ಸ್ಟಾಕ್ಸ್ & ಇನ್ ವೆಸ್ಟ್ ಮೆಂಟ್ ಬಗ್ಗೆ ವಿವರಿಸುತ್ತ ಹೆಚ್ಚಿನ ಲಾಭ ಗಳಿಸಲು ಹೂಡಿಕೆ ಮಾಡಲು ಹೇಳುತ್ತಿದ್ದರು. ರಿಚಾರ್ಜ್ ಮಾಡುವುದಕ್ಕಾಗಿ ಅಡ್ಮಿನ್ ಮ್ಯಾನೇಜರ್ ರಿಯಾ ಎಂಬವರನ್ನು ಸಂಪರ್ಕಿಸಿ ಎಂದು +1(307)412-4480 ನೇ ನಂಬರ್ ನೀಡಿದ್ದು ಸದ್ರಿ ರಿಯಾ ಹೇಳಿದಂತೆ ವಿವಿಧ ಬ್ಯಾಂಕ್ ಖಾತೆಗಳಿಗೆ ಮಹಿಳೆ ತನ್ನ ಖಾತೆಯಿಂದ ಹಣ ಹಾಕಿದ್ದರು. ಅದರಂತೆ ಸೆ.9ರಿಂದ 25ರ ವರೆಗೆ ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 45,10,000/- ರೂ. ಗಳನ್ನು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ IMPS & RTGS ಹಾಗು UPI ಮೂಲಕ ವರ್ಗಾವಣೆ ಮಾಡಿದ್ದು ಮತ್ತೆ 33 ಲಕ್ಷ ಪಾವತಿಸಲು ಒತ್ತಾಯಿಸಿದ್ದರು. ಅಷ್ಟರಲ್ಲಿ ಅನುಮಾನಗೊಂಡ ಮಹಿಳೆ ತನ್ನ ಹಿಂದಿನ ಮೊತ್ತ ನೀಡುವಂತೆ ಸದ್ರಿ ವಾಟ್ಸಪ್ ಗ್ರೂಪ್ ನಲ್ಲಿದ್ದ ಮೊಬೈಲ್ ನಂಬರ್ ಗೆ ಕರೆ ಮಾಡಿದಾಗ ಸ್ವೀಕರಿಸದೆ ಮೋಸ ಮಾಡಿದ್ದರು.
A woman from Mangaluru lost ₹45 lakh in just 15 days after falling prey to a fake stock market scam promoted through WhatsApp messages.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm