ಬ್ರೇಕಿಂಗ್ ನ್ಯೂಸ್
27-12-20 08:50 pm Mangaluru Correspondent ಕ್ರೈಂ
ಉಳ್ಳಾಲ, ಡಿ.27: ಬೈಕಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಕತ್ತಿನಿಂದ ಸರ ಎಗರಿಸಲು ಯತ್ನಿಸಿದ್ದು ತುಂಡಾಗಿ ರಸ್ತೆಗೆ ಬಿದ್ದ ಸರವನ್ನು ಅಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಭಟ್ನಗರದಲ್ಲಿ ನಡೆದಿದೆ.
ಚೆಂಬುಗುಡ್ಡೆ ರುದ್ರಭೂಮಿ ಬಳಿಯ ನಿವಾಸಿ ಹರೀಶ್ ಟೈಲರ್ ಅವರ ಪತ್ನಿ ಲಕ್ಷ್ಮಿ ಶೆಟ್ಟಿ (30)ಯವರ ಸರವನ್ನು ಬೈಕಲ್ಲಿ ಬಂದ ಆಗಂತುಕರು ಎಗರಿಸಲು ಪ್ರಯತ್ನಿಸಿದ್ದಾರೆ. ಲಕ್ಷ್ಮೀ ಅವರು ಕೆಲಸ ಮುಗಿಸಿ ಸಂಜೆ ಭಟ್ನಗರದ ರಸ್ತೆಯಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಎದುರಿನಿಂದ ಬೈಕಲ್ಲಿ ಬಂದ ಇಬ್ಬರು ಆಗಂತುಕರು ಸುಮಾರು 10 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ತುಂಡರಿಸಿದ್ದಾರೆ. ಸರ ತುಂಡಾಗಿ ರಸ್ತೆಗೆ ಬಿದ್ದಿದ್ದು ಕಳ್ಳರು ಅದನ್ನು ಎಗರಿಸಲು ಪ್ರಯತ್ನಿಸಿದಾಗ ಮಹಿಳೆ ಬೊಬ್ಬಿಟ್ಟಿದ್ದು ಕಳ್ಳರು ಬೈಕಲ್ಲಿ ಪಲಾಯನಗೈದಿದ್ದಾರೆ. ಅಲ್ಲಿದ್ದ ಯುವಕರು ಕೂಡಲೇ ಕಳ್ಳರನ್ನು ಬೈಕಲ್ಲಿ ಬೆನ್ನಟ್ಟಿದ್ದು ಕಳ್ಳರು ಕೋಟೆಕಾರಿನ ಕಡೆಗೆ ಪಲಾಯನಗೈದಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಐ ಪ್ರದೀಪ್, ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದು ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.
In a failed chain-snatching attempt in Mangalore, Thokottu, two bike-borne men escaped after the chain that they snatched broke and fell on the road. The Ullal police have registered the case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am