ಬ್ರೇಕಿಂಗ್ ನ್ಯೂಸ್
27-12-20 08:50 pm Mangaluru Correspondent ಕ್ರೈಂ
ಉಳ್ಳಾಲ, ಡಿ.27: ಬೈಕಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಕತ್ತಿನಿಂದ ಸರ ಎಗರಿಸಲು ಯತ್ನಿಸಿದ್ದು ತುಂಡಾಗಿ ರಸ್ತೆಗೆ ಬಿದ್ದ ಸರವನ್ನು ಅಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಭಟ್ನಗರದಲ್ಲಿ ನಡೆದಿದೆ.
ಚೆಂಬುಗುಡ್ಡೆ ರುದ್ರಭೂಮಿ ಬಳಿಯ ನಿವಾಸಿ ಹರೀಶ್ ಟೈಲರ್ ಅವರ ಪತ್ನಿ ಲಕ್ಷ್ಮಿ ಶೆಟ್ಟಿ (30)ಯವರ ಸರವನ್ನು ಬೈಕಲ್ಲಿ ಬಂದ ಆಗಂತುಕರು ಎಗರಿಸಲು ಪ್ರಯತ್ನಿಸಿದ್ದಾರೆ. ಲಕ್ಷ್ಮೀ ಅವರು ಕೆಲಸ ಮುಗಿಸಿ ಸಂಜೆ ಭಟ್ನಗರದ ರಸ್ತೆಯಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಎದುರಿನಿಂದ ಬೈಕಲ್ಲಿ ಬಂದ ಇಬ್ಬರು ಆಗಂತುಕರು ಸುಮಾರು 10 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ತುಂಡರಿಸಿದ್ದಾರೆ. ಸರ ತುಂಡಾಗಿ ರಸ್ತೆಗೆ ಬಿದ್ದಿದ್ದು ಕಳ್ಳರು ಅದನ್ನು ಎಗರಿಸಲು ಪ್ರಯತ್ನಿಸಿದಾಗ ಮಹಿಳೆ ಬೊಬ್ಬಿಟ್ಟಿದ್ದು ಕಳ್ಳರು ಬೈಕಲ್ಲಿ ಪಲಾಯನಗೈದಿದ್ದಾರೆ. ಅಲ್ಲಿದ್ದ ಯುವಕರು ಕೂಡಲೇ ಕಳ್ಳರನ್ನು ಬೈಕಲ್ಲಿ ಬೆನ್ನಟ್ಟಿದ್ದು ಕಳ್ಳರು ಕೋಟೆಕಾರಿನ ಕಡೆಗೆ ಪಲಾಯನಗೈದಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಐ ಪ್ರದೀಪ್, ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದು ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.
In a failed chain-snatching attempt in Mangalore, Thokottu, two bike-borne men escaped after the chain that they snatched broke and fell on the road. The Ullal police have registered the case.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm