ಬ್ರೇಕಿಂಗ್ ನ್ಯೂಸ್
27-12-20 08:50 pm Mangaluru Correspondent ಕ್ರೈಂ
ಉಳ್ಳಾಲ, ಡಿ.27: ಬೈಕಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಕತ್ತಿನಿಂದ ಸರ ಎಗರಿಸಲು ಯತ್ನಿಸಿದ್ದು ತುಂಡಾಗಿ ರಸ್ತೆಗೆ ಬಿದ್ದ ಸರವನ್ನು ಅಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಭಟ್ನಗರದಲ್ಲಿ ನಡೆದಿದೆ.
ಚೆಂಬುಗುಡ್ಡೆ ರುದ್ರಭೂಮಿ ಬಳಿಯ ನಿವಾಸಿ ಹರೀಶ್ ಟೈಲರ್ ಅವರ ಪತ್ನಿ ಲಕ್ಷ್ಮಿ ಶೆಟ್ಟಿ (30)ಯವರ ಸರವನ್ನು ಬೈಕಲ್ಲಿ ಬಂದ ಆಗಂತುಕರು ಎಗರಿಸಲು ಪ್ರಯತ್ನಿಸಿದ್ದಾರೆ. ಲಕ್ಷ್ಮೀ ಅವರು ಕೆಲಸ ಮುಗಿಸಿ ಸಂಜೆ ಭಟ್ನಗರದ ರಸ್ತೆಯಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಎದುರಿನಿಂದ ಬೈಕಲ್ಲಿ ಬಂದ ಇಬ್ಬರು ಆಗಂತುಕರು ಸುಮಾರು 10 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ತುಂಡರಿಸಿದ್ದಾರೆ. ಸರ ತುಂಡಾಗಿ ರಸ್ತೆಗೆ ಬಿದ್ದಿದ್ದು ಕಳ್ಳರು ಅದನ್ನು ಎಗರಿಸಲು ಪ್ರಯತ್ನಿಸಿದಾಗ ಮಹಿಳೆ ಬೊಬ್ಬಿಟ್ಟಿದ್ದು ಕಳ್ಳರು ಬೈಕಲ್ಲಿ ಪಲಾಯನಗೈದಿದ್ದಾರೆ. ಅಲ್ಲಿದ್ದ ಯುವಕರು ಕೂಡಲೇ ಕಳ್ಳರನ್ನು ಬೈಕಲ್ಲಿ ಬೆನ್ನಟ್ಟಿದ್ದು ಕಳ್ಳರು ಕೋಟೆಕಾರಿನ ಕಡೆಗೆ ಪಲಾಯನಗೈದಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಐ ಪ್ರದೀಪ್, ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದು ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.
In a failed chain-snatching attempt in Mangalore, Thokottu, two bike-borne men escaped after the chain that they snatched broke and fell on the road. The Ullal police have registered the case.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm