ಬ್ರೇಕಿಂಗ್ ನ್ಯೂಸ್
10-10-25 09:48 pm Udupi Correspondent ಕ್ರೈಂ
ಉಡುಪಿ, ಅ.10 : ಖಾಸಗಿ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ನಡೆಸುತ್ತಿದ್ದ ಸ್ನೇಹಿತರಿಗೆ ಹೆದರಿ ಯುವಕನೊಬ್ಬ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಠಾಣೆ ವ್ಯಾಪ್ತಿಯ ಬೆಳ್ಮಣ್ ನಲ್ಲಿ ನಡೆದಿದೆ.
ಅ.9ರ ಗುರುವಾರ ಸಂಜೆ ಬೆಳ್ಮಣ್ ನಲ್ಲಿರುವ ಲಾಡ್ಜ್ ನಲ್ಲಿ ಅಭಿಷೇಕ್ ಆಚಾರ್ಯ (23) ಎಂಬ ಯುವಕ ಸಾವಿಗೆ ಶರಣಾಗಿದ್ದಾನೆ. ಅಭಿಷೇಕ್ ಮಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದು ಈ ವೇಳೆ ಸ್ಥಳೀಯ ಹುಡುಗಿಯೊಂದಿಗೆ ಸ್ನೇಹದಲ್ಲಿದ್ದ. ಇವರು ಜೊತೆಗಿದ್ದಾಗ ತಮ್ಮದೇ ವಿಡಿಯೋ ಮಾಡಿಕೊಂಡಿದ್ದರು ಎನ್ನಲಾಗುತ್ತಿದ್ದು, ಅದು ಅಭಿಷೇಕ್ ಸ್ನೇಹಿತರಿಗೆ ಸಿಕ್ಕಿತ್ತು.
ಆ ವಿಡಿಯೋ ಮುಂದಿಟ್ಟು ಜಾಲತಾಣದಲ್ಲಿ ಹರಿಯ ಬಿಡುತ್ತೇವೆ ಎಂದು ಹೇಳಿ ಬೆದರಿಕೆ ಹಾಕಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಅದರಲ್ಲಿ ಬ್ಲಾಕ್ಮೇಲ್ ಮಾಡಿದ್ದ ನಾಲ್ವರ ಹೆಸರನ್ನೂ ಬರೆದಿಟ್ಟಿದ್ದಾನೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಡೆತ್ ನೋಟ್ ಮತ್ತು ಆತನ ಮೊಬೈಲನ್ನು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ತಪಾಸಣೆ ಬಳಿಕ ಸಾವಿನ ಹಿಂದಿನ ಕಾರಣ ಸಿಗಬಹುದೆಂದು ಪೊಲೀಸರು ತಿಳಿಸಿದ್ದಾರೆ.
A 23-year-old youth allegedly died by suicide in a Belman lodge under Karkala police limits after being blackmailed by friends using his private video. The deceased has been identified as Abhishek Acharya (23), who worked in a private company in Mangaluru. Police said Abhishek was in a relationship with a local girl, and a personal video of the two was recorded
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 06:38 pm
Giridhar Shetty, Mangaluru Staffer
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm