ಬ್ರೇಕಿಂಗ್ ನ್ಯೂಸ್
10-10-25 09:48 pm Udupi Correspondent ಕ್ರೈಂ
ಉಡುಪಿ, ಅ.10 : ಖಾಸಗಿ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ನಡೆಸುತ್ತಿದ್ದ ಸ್ನೇಹಿತರಿಗೆ ಹೆದರಿ ಯುವಕನೊಬ್ಬ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಠಾಣೆ ವ್ಯಾಪ್ತಿಯ ಬೆಳ್ಮಣ್ ನಲ್ಲಿ ನಡೆದಿದೆ.
ಅ.9ರ ಗುರುವಾರ ಸಂಜೆ ಬೆಳ್ಮಣ್ ನಲ್ಲಿರುವ ಲಾಡ್ಜ್ ನಲ್ಲಿ ಅಭಿಷೇಕ್ ಆಚಾರ್ಯ (23) ಎಂಬ ಯುವಕ ಸಾವಿಗೆ ಶರಣಾಗಿದ್ದಾನೆ. ಅಭಿಷೇಕ್ ಮಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದು ಈ ವೇಳೆ ಸ್ಥಳೀಯ ಹುಡುಗಿಯೊಂದಿಗೆ ಸ್ನೇಹದಲ್ಲಿದ್ದ. ಇವರು ಜೊತೆಗಿದ್ದಾಗ ತಮ್ಮದೇ ವಿಡಿಯೋ ಮಾಡಿಕೊಂಡಿದ್ದರು ಎನ್ನಲಾಗುತ್ತಿದ್ದು, ಅದು ಅಭಿಷೇಕ್ ಸ್ನೇಹಿತರಿಗೆ ಸಿಕ್ಕಿತ್ತು.
ಆ ವಿಡಿಯೋ ಮುಂದಿಟ್ಟು ಜಾಲತಾಣದಲ್ಲಿ ಹರಿಯ ಬಿಡುತ್ತೇವೆ ಎಂದು ಹೇಳಿ ಬೆದರಿಕೆ ಹಾಕಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಅದರಲ್ಲಿ ಬ್ಲಾಕ್ಮೇಲ್ ಮಾಡಿದ್ದ ನಾಲ್ವರ ಹೆಸರನ್ನೂ ಬರೆದಿಟ್ಟಿದ್ದಾನೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಡೆತ್ ನೋಟ್ ಮತ್ತು ಆತನ ಮೊಬೈಲನ್ನು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ತಪಾಸಣೆ ಬಳಿಕ ಸಾವಿನ ಹಿಂದಿನ ಕಾರಣ ಸಿಗಬಹುದೆಂದು ಪೊಲೀಸರು ತಿಳಿಸಿದ್ದಾರೆ.
A 23-year-old youth allegedly died by suicide in a Belman lodge under Karkala police limits after being blackmailed by friends using his private video. The deceased has been identified as Abhishek Acharya (23), who worked in a private company in Mangaluru. Police said Abhishek was in a relationship with a local girl, and a personal video of the two was recorded
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm