ಬ್ರೇಕಿಂಗ್ ನ್ಯೂಸ್
10-10-25 09:48 pm Udupi Correspondent ಕ್ರೈಂ
ಉಡುಪಿ, ಅ.10 : ಖಾಸಗಿ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ನಡೆಸುತ್ತಿದ್ದ ಸ್ನೇಹಿತರಿಗೆ ಹೆದರಿ ಯುವಕನೊಬ್ಬ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಠಾಣೆ ವ್ಯಾಪ್ತಿಯ ಬೆಳ್ಮಣ್ ನಲ್ಲಿ ನಡೆದಿದೆ.
ಅ.9ರ ಗುರುವಾರ ಸಂಜೆ ಬೆಳ್ಮಣ್ ನಲ್ಲಿರುವ ಲಾಡ್ಜ್ ನಲ್ಲಿ ಅಭಿಷೇಕ್ ಆಚಾರ್ಯ (23) ಎಂಬ ಯುವಕ ಸಾವಿಗೆ ಶರಣಾಗಿದ್ದಾನೆ. ಅಭಿಷೇಕ್ ಮಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದು ಈ ವೇಳೆ ಸ್ಥಳೀಯ ಹುಡುಗಿಯೊಂದಿಗೆ ಸ್ನೇಹದಲ್ಲಿದ್ದ. ಇವರು ಜೊತೆಗಿದ್ದಾಗ ತಮ್ಮದೇ ವಿಡಿಯೋ ಮಾಡಿಕೊಂಡಿದ್ದರು ಎನ್ನಲಾಗುತ್ತಿದ್ದು, ಅದು ಅಭಿಷೇಕ್ ಸ್ನೇಹಿತರಿಗೆ ಸಿಕ್ಕಿತ್ತು.
ಆ ವಿಡಿಯೋ ಮುಂದಿಟ್ಟು ಜಾಲತಾಣದಲ್ಲಿ ಹರಿಯ ಬಿಡುತ್ತೇವೆ ಎಂದು ಹೇಳಿ ಬೆದರಿಕೆ ಹಾಕಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಅದರಲ್ಲಿ ಬ್ಲಾಕ್ಮೇಲ್ ಮಾಡಿದ್ದ ನಾಲ್ವರ ಹೆಸರನ್ನೂ ಬರೆದಿಟ್ಟಿದ್ದಾನೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಡೆತ್ ನೋಟ್ ಮತ್ತು ಆತನ ಮೊಬೈಲನ್ನು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ತಪಾಸಣೆ ಬಳಿಕ ಸಾವಿನ ಹಿಂದಿನ ಕಾರಣ ಸಿಗಬಹುದೆಂದು ಪೊಲೀಸರು ತಿಳಿಸಿದ್ದಾರೆ.
A 23-year-old youth allegedly died by suicide in a Belman lodge under Karkala police limits after being blackmailed by friends using his private video. The deceased has been identified as Abhishek Acharya (23), who worked in a private company in Mangaluru. Police said Abhishek was in a relationship with a local girl, and a personal video of the two was recorded
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm