ಬ್ರೇಕಿಂಗ್ ನ್ಯೂಸ್
12-10-25 03:52 pm Mangalore Correspondent ಕ್ರೈಂ
ಮಂಗಳೂರು, ಅ.12 : ಕಾವೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನವನ್ನು ಅಡಮಾನವಿರಿಸಿ 6.24 ಲಕ್ಷ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆಕಾಶಭವನ ನಿವಾಸಿ ಹಾರಿಫ್ ಅಬುಬಕ್ಕರ್ (39), ನಂತೂರು ಬಿಕರ್ನಕಟ್ಟೆ ನಿವಾಸಿ ಮಹಮ್ಮದ್ ಆಶೀಕ್ ಕಟ್ಟತ್ತಾರ್ (34), ಪುತ್ತೂರು ಬೆಳಂದೂರು ನಿವಾಸಿ ಅಬ್ದುಲ್ ರಮೀಜ್ (33) ಬಂಧಿತರು. ಅಸಲಿ ಚಿನ್ನಾಭರಣಗಳೆಂದು ನಂಬಿಸಿ ನಕಲಿ ಚಿನ್ನವನ್ನು ಅಡವಿಟ್ಟು ಇವರು ಆತ್ಮಶಕ್ತಿ ಸಹಕಾರಿ ಸಂಘದಲ್ಲಿ 6.24 ಲಕ್ಷ ರು. ಸಾಲ ಪಡೆದಿದ್ದರು.

ನಕಲಿ ಚಿನ್ನದ ಮಾಹಿತಿ ಸಿಗುತ್ತಿದ್ದಂತೆ ಸೊಸೈಟಿ ಕಡೆಯಿಂದ ಕಾವೂರು ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ಮೂವರನ್ನು ಬಂಧಿಸಿದ್ದು ಅವರಿಂದ 5 ಲಕ್ಷ ನಗದು, 45 ಗ್ರಾಮ್ ನಕಲಿ ಚಿನ್ನದ ಒಡವೆಗಳು, 20 ಲಕ್ಷ ಮೌಲ್ಯದ ಒಂದು ಕಾರು, ನಾಲ್ಕು ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಸೊತ್ತಿನ ಒಟ್ಟು ಮೌಲ್ಯ 26.50 ಲಕ್ಷ ಆಗಬಹುದೆಂದು ಅಂದಾಜಿಸಲಾಗಿದೆ. ಕಾವೂರು ಪೊಲೀಸ್ ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಐ ಮಲ್ಲಿಕಾರ್ಜುನ ಬಿರಾದಾರ ಹಾಗೂ ಎಎಸ್ಐಗಳಾದ ಚಂದ್ರಹಾಸ ಸನಿಲ್, ಸಂಬಾಜೆ ಕದಂ, ಕೆಂಚನ್ ಗೌಡ, ಪ್ರಮೋದ್ ಕುಮಾರ್, ಪೇದೆಗಳಾದ ನಾಗರಾಜ ಬೈರಗೊಂಡ, ಪ್ರವೀಣ್, ರಿಯಾಜ್, ತೀರ್ಥಪ್ರಸಾದ್, ಆನಂದ ಅವರಿದ್ದ ತಂಡವು ಕಾರ್ಯಾಚರಣೆ ನಡೆಸಿದೆ.
Mangaluru police have arrested three men for defrauding the Atmashakti Multipurpose Cooperative Society in Kavoor by pledging fake gold ornaments to secure a ₹6.24 lakh loan. The accused Harif Abubakker (39) of Aakash Bhavan, Mohammed Ashiq Kattathar (34) of Bikarnakatte, and Abdul Rameez (33) of Belandur, Puttur were caught after the society discovered the pledged gold was counterfeit.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm