ಬ್ರೇಕಿಂಗ್ ನ್ಯೂಸ್
14-10-25 04:44 pm HK News Desk ಕ್ರೈಂ
ದಾವಣಗೆರೆ, ಅ.14 : ಅಕ್ರಮವಾಗಿ ಅಮಲು ಬರುವ ಸಿರಪ್ ಗಳನ್ನು ಮಾರಾಟ ಮಾಡುವ ದಂಧೆಯನ್ನು ಪತ್ತೆ ಮಾಡಿದ ದಾವಣಗೆರೆ ಪೊಲೀಸರು ಐವರನ್ನು ಬಂಧಿಸಿದ್ದು ಅವರಿಂದ 1.24 ಲಕ್ಷ ರೂ. ಮೌಲ್ಯದ ಸಿರಪ್ ಹಾಗೂ ಬೈಕ್ ವಶಪಡಿಸಿದ್ದಾರೆ.
ದಾವಣಗೆರೆ ಎಸ್ಪಿ ಕಚೇರಿಯ ಮಾದಕ ದ್ರವ್ಯ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ದಾವಣಗೆರೆ ನಗರದ ದೇವರಾಜ ಅರಸ್ ಬಡಾವಣೆ ಫ್ಲೈಓವರ್ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಸಿರಪ್ ಮಾರಾಟ ಮಾಡುತ್ತಿದ್ದ ಮಾಹಿತಿ ಪಡೆದು ದಾಳಿ ನಡೆಸಿದೆ. ವೈದ್ಯರ ಸಲಹೆ ಇಲ್ಲದೇ ಅಕ್ರಮವಾಗಿ ಅಮಲು ಬರುವ ಸಿರಪ್ ಬಾಟಲ್ ಗಳನ್ನು ಮಾರಾಟ ಮಾಡುತ್ತಿದ್ದರು.

ಆರೋಪಿಗಳು ಯುವ ಸಮೂಹಕ್ಕೆ ಹಾಗೂ ವ್ಯಸನಿಗಳಿಗೆ ಸಿರಪ್ ಮಾರಾಟ ಮಾಡುತ್ತಿದ್ದರು. ದಾವಣಗೆರೆ ನಗರದ ಶಿವಕುಮಾರ (38), ಮಹಬೂಬ್ ನಗರದ ಅಜಿಮುದ್ದೀನ್(37), ದೇವರಾಜ್ ಅರಸ ಬಡಾವಣೆಯ ಮಹಮದ್ ಶಾರೀಕ್(35), ಚನ್ನಗಿರಿ ತಾಲೂಕಿನ ಹೊನ್ನೆಬಾಗಿಯ ಸೈಯದ್ ಬಾಬು ಅಲಿಯಾಸ್ ಯೂನುಸ್ (38), ಚನ್ನಗಿರಿ ಟೌನ್ ನಿವಾಸಿ ಅಬ್ದುಲ್ ಗಫರ್ (48) ಬಂಧಿತ ಆರೋಪಿಗಳು.
ಆರೋಪಿಗಳಿಂದ 100 ಎಂ.ಎಲ್ ನ ಒಟ್ಟು 340 Broncof-C cough Syrup ಬಾಟಲ್ಗಳು, 100 ಎಂ.ಎಲ್ ನ 15 EDEX-CT cough Syrup ಬಾಟಲ್ಗಳು, 20 ಸಣ್ಣ ಬಾಕ್ಸ್ ಗಳಲ್ಲಿರುವ aceclofenac Paracetamol & serratiopeptidase tablets ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಬಳಸುತ್ತಿದ್ದ ಒಂದು ಹೊಂಡಾ ಆಕ್ಟಿವಾ ಬೈಕು ಹಾಗೂ 1200 ನಗದು ವಶಕ್ಕೆ ತೆಗೆಯಲಾಗಿದೆ. ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Police in Davangere busted an illegal drug racket selling cough syrups with intoxicating effects to young people and addicts. The Narcotics Control Unit, under the SP’s office, arrested five individuals and seized cough syrup bottles worth ₹1.24 lakh along with a bike and cash.
01-12-25 10:59 pm
Bangalore Correspondent
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
Bangalore Suicide: ಎರಡು ವರ್ಷದ ಹಿಂದೆ ಗಂಡನ ಸಾವು...
01-12-25 08:18 pm
Honnavar, Mysuru Bus Accident, student death:...
01-12-25 03:03 pm
CM Siddaramaiah, DK Shivakumar: ನಾನು ಸಿಎಂ ಬ್ರ...
01-12-25 02:58 pm
01-12-25 10:18 pm
HK News Desk
ಡಿಜಿಟಲ್ ಅರೆಸ್ಟ್ ಪ್ರಕರಣ ಹೆಚ್ಚಳ ; ಗಂಭೀರ ಪರಿಗಣಿಸ...
01-12-25 09:28 pm
ಇಡುಕ್ಕಿ ಸ್ಕೈ ಡೈನ್ ವೈಫಲ್ಯ ; 120 ಅಡಿ ಎತ್ತರದಲ್ಲಿ...
30-11-25 10:59 pm
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
01-12-25 09:25 pm
Mangalore Correspondent
ಕ್ರಿಸ್ಮಸ್ ವೇಳೆಗೆ ಮಂಗಳೂರು- ಮುಂಬೈ ನಡುವೆ ವಾರದ ಎಲ...
01-12-25 03:08 pm
Kapu Accident, Udupi, Five Killed: ಕಾಪು ಬಳಿ...
30-11-25 06:03 pm
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
01-12-25 04:50 pm
Udupi Correspondent
ಗಿಫ್ಟ್ ಕೊಡಲಿಕ್ಕಿದೆಯೆಂದು ಸ್ವರ್ಣ ಜುವೆಲ್ಲರಿಯಿಂದ...
29-11-25 10:57 pm
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm