ಬ್ರೇಕಿಂಗ್ ನ್ಯೂಸ್
14-10-25 04:44 pm HK News Desk ಕ್ರೈಂ
ದಾವಣಗೆರೆ, ಅ.14 : ಅಕ್ರಮವಾಗಿ ಅಮಲು ಬರುವ ಸಿರಪ್ ಗಳನ್ನು ಮಾರಾಟ ಮಾಡುವ ದಂಧೆಯನ್ನು ಪತ್ತೆ ಮಾಡಿದ ದಾವಣಗೆರೆ ಪೊಲೀಸರು ಐವರನ್ನು ಬಂಧಿಸಿದ್ದು ಅವರಿಂದ 1.24 ಲಕ್ಷ ರೂ. ಮೌಲ್ಯದ ಸಿರಪ್ ಹಾಗೂ ಬೈಕ್ ವಶಪಡಿಸಿದ್ದಾರೆ.
ದಾವಣಗೆರೆ ಎಸ್ಪಿ ಕಚೇರಿಯ ಮಾದಕ ದ್ರವ್ಯ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ದಾವಣಗೆರೆ ನಗರದ ದೇವರಾಜ ಅರಸ್ ಬಡಾವಣೆ ಫ್ಲೈಓವರ್ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಸಿರಪ್ ಮಾರಾಟ ಮಾಡುತ್ತಿದ್ದ ಮಾಹಿತಿ ಪಡೆದು ದಾಳಿ ನಡೆಸಿದೆ. ವೈದ್ಯರ ಸಲಹೆ ಇಲ್ಲದೇ ಅಕ್ರಮವಾಗಿ ಅಮಲು ಬರುವ ಸಿರಪ್ ಬಾಟಲ್ ಗಳನ್ನು ಮಾರಾಟ ಮಾಡುತ್ತಿದ್ದರು.

ಆರೋಪಿಗಳು ಯುವ ಸಮೂಹಕ್ಕೆ ಹಾಗೂ ವ್ಯಸನಿಗಳಿಗೆ ಸಿರಪ್ ಮಾರಾಟ ಮಾಡುತ್ತಿದ್ದರು. ದಾವಣಗೆರೆ ನಗರದ ಶಿವಕುಮಾರ (38), ಮಹಬೂಬ್ ನಗರದ ಅಜಿಮುದ್ದೀನ್(37), ದೇವರಾಜ್ ಅರಸ ಬಡಾವಣೆಯ ಮಹಮದ್ ಶಾರೀಕ್(35), ಚನ್ನಗಿರಿ ತಾಲೂಕಿನ ಹೊನ್ನೆಬಾಗಿಯ ಸೈಯದ್ ಬಾಬು ಅಲಿಯಾಸ್ ಯೂನುಸ್ (38), ಚನ್ನಗಿರಿ ಟೌನ್ ನಿವಾಸಿ ಅಬ್ದುಲ್ ಗಫರ್ (48) ಬಂಧಿತ ಆರೋಪಿಗಳು.
ಆರೋಪಿಗಳಿಂದ 100 ಎಂ.ಎಲ್ ನ ಒಟ್ಟು 340 Broncof-C cough Syrup ಬಾಟಲ್ಗಳು, 100 ಎಂ.ಎಲ್ ನ 15 EDEX-CT cough Syrup ಬಾಟಲ್ಗಳು, 20 ಸಣ್ಣ ಬಾಕ್ಸ್ ಗಳಲ್ಲಿರುವ aceclofenac Paracetamol & serratiopeptidase tablets ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಬಳಸುತ್ತಿದ್ದ ಒಂದು ಹೊಂಡಾ ಆಕ್ಟಿವಾ ಬೈಕು ಹಾಗೂ 1200 ನಗದು ವಶಕ್ಕೆ ತೆಗೆಯಲಾಗಿದೆ. ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Police in Davangere busted an illegal drug racket selling cough syrups with intoxicating effects to young people and addicts. The Narcotics Control Unit, under the SP’s office, arrested five individuals and seized cough syrup bottles worth ₹1.24 lakh along with a bike and cash.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm