ಬ್ರೇಕಿಂಗ್ ನ್ಯೂಸ್
28-12-20 01:03 pm Headline Karnataka News Network ಕ್ರೈಂ
ನವದೆಹಲಿ, ಡಿ.28: ಮಹಿಳೆಯೊಬ್ಬಳು ಐದು ತಿಂಗಳ ಮಗುವನ್ನು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಗುಡ್ಡಿಸಿಂಗ್ ಗೊಂಡ್(27) ಜಿಲ್ಲೆಯ ಸುಖರ್ ಗ್ರಾಮದ ನಿವಾಸಿಯಾಗಿದ್ದಾರೆ. ಆಕೆ ತಾನು ಹೆತ್ತ ಗಂಡು ಮಗುವನ್ನು ತನ್ನ ಕೈಯಾರೆ ಬೆಂಕಿ ಹಚ್ಚಿ ಕೊಂದಿದ್ದಾಳೆ.
ಈ ವಿಚಾರವಾಗಿ ತನಿಖೆ ನಡೆಸಿದ ಚಿತ್ರಂಗಿ ಪೊಲೀಸ್ ಠಾಣೆಯ ಪೊಲೀಸರು ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದು, ಆಕೆ ತನ್ನ ಮಗುವಿಗೆ ಯಾವಾಗ ಬೆಂಕಿ ಹಚ್ಚಿದ್ದಾಳೆ ಎಂಬ ಅರಿವೇ ಇರಲಿಲ್ಲ. ಮತ್ತು ಮಹಿಳೆ ತನ್ನ ಅಪರಾಧವನ್ನು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆ ಕುರಿತಂತೆ ಆರೋಪಿ ವಿರುದ್ಧ ದೂರು ದಾಖಲಿಸಿದ್ದ ಆಕೆಯ ಅತ್ತೆ, ಮನೆಯಲ್ಲಿ ಮಗು ತುಂಬಾ ಅಳುತ್ತಿತ್ತು ಎಂದು ಗುಡ್ಡಿ ತನ್ನ ಮೊಮ್ಮಗನಿಗೆ ಬೆಂಕಿ ಹಚ್ಚಿದ್ದಾಳೆ ಎಂದು ಹೇಳಿದ್ದಾರೆ. ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಆರೋಪಿ ಗುಡ್ಡಿಗೆ ಮೂವರು ಪುತ್ರಿಯರಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ ನಂತರ ವಿಚಿತ್ರವಾಗಿ ವರ್ತಿಸಲು ಆರಂಭಿಸಿದಳು. ಬಳಿಕ ಈಗ ಮಗುವನ್ನು ಬೆಂಕಿ ಹಚ್ಚಿ ಕೊಂದಿದ್ದಾಳೆ. ಆಕೆಗೆ ಮಾಂತ್ರಿಕ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಪೊಲೀಸರಿಗೆ ತನಿಖೆಯಲ್ಲಿ ತಿಳಿದುಬಂದಿದೆ.
ಗುಡ್ಡಿಯು ಅತೀಂದ್ರಿಯ ಅಭ್ಯಾಸದಿಂದಾಗಿ ತನ್ನ ಮಗುವನ್ನು ಕೊಂದಿದ್ದಾಳೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಆದ್ರೆ ಈ ಪ್ರಕರಣದಲ್ಲಿ ಮಾಂತ್ರಿಕನು ಭಾಗಿಯಾಗಿದ್ದಾನೆಯೇ ಮತ್ತು ಆಕೆ ಅತೀಂದ್ರಿಯ ಅಭ್ಯಾಸದಿಂದ ಮಗುವನ್ನು ಆಕೆಯೇ ಕೊಂದಿದ್ದಾಳಾ..? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
An A27-year-old woman has been arrested for allegedly killing her five-month-old baby boy at Singrauli district in Madhya Pradesh.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm