ಬ್ರೇಕಿಂಗ್ ನ್ಯೂಸ್
28-12-20 01:03 pm Headline Karnataka News Network ಕ್ರೈಂ
ನವದೆಹಲಿ, ಡಿ.28: ಮಹಿಳೆಯೊಬ್ಬಳು ಐದು ತಿಂಗಳ ಮಗುವನ್ನು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಗುಡ್ಡಿಸಿಂಗ್ ಗೊಂಡ್(27) ಜಿಲ್ಲೆಯ ಸುಖರ್ ಗ್ರಾಮದ ನಿವಾಸಿಯಾಗಿದ್ದಾರೆ. ಆಕೆ ತಾನು ಹೆತ್ತ ಗಂಡು ಮಗುವನ್ನು ತನ್ನ ಕೈಯಾರೆ ಬೆಂಕಿ ಹಚ್ಚಿ ಕೊಂದಿದ್ದಾಳೆ.
ಈ ವಿಚಾರವಾಗಿ ತನಿಖೆ ನಡೆಸಿದ ಚಿತ್ರಂಗಿ ಪೊಲೀಸ್ ಠಾಣೆಯ ಪೊಲೀಸರು ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದು, ಆಕೆ ತನ್ನ ಮಗುವಿಗೆ ಯಾವಾಗ ಬೆಂಕಿ ಹಚ್ಚಿದ್ದಾಳೆ ಎಂಬ ಅರಿವೇ ಇರಲಿಲ್ಲ. ಮತ್ತು ಮಹಿಳೆ ತನ್ನ ಅಪರಾಧವನ್ನು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತಂತೆ ಆರೋಪಿ ವಿರುದ್ಧ ದೂರು ದಾಖಲಿಸಿದ್ದ ಆಕೆಯ ಅತ್ತೆ, ಮನೆಯಲ್ಲಿ ಮಗು ತುಂಬಾ ಅಳುತ್ತಿತ್ತು ಎಂದು ಗುಡ್ಡಿ ತನ್ನ ಮೊಮ್ಮಗನಿಗೆ ಬೆಂಕಿ ಹಚ್ಚಿದ್ದಾಳೆ ಎಂದು ಹೇಳಿದ್ದಾರೆ. ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಆರೋಪಿ ಗುಡ್ಡಿಗೆ ಮೂವರು ಪುತ್ರಿಯರಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ ನಂತರ ವಿಚಿತ್ರವಾಗಿ ವರ್ತಿಸಲು ಆರಂಭಿಸಿದಳು. ಬಳಿಕ ಈಗ ಮಗುವನ್ನು ಬೆಂಕಿ ಹಚ್ಚಿ ಕೊಂದಿದ್ದಾಳೆ. ಆಕೆಗೆ ಮಾಂತ್ರಿಕ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಪೊಲೀಸರಿಗೆ ತನಿಖೆಯಲ್ಲಿ ತಿಳಿದುಬಂದಿದೆ.
ಗುಡ್ಡಿಯು ಅತೀಂದ್ರಿಯ ಅಭ್ಯಾಸದಿಂದಾಗಿ ತನ್ನ ಮಗುವನ್ನು ಕೊಂದಿದ್ದಾಳೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಆದ್ರೆ ಈ ಪ್ರಕರಣದಲ್ಲಿ ಮಾಂತ್ರಿಕನು ಭಾಗಿಯಾಗಿದ್ದಾನೆಯೇ ಮತ್ತು ಆಕೆ ಅತೀಂದ್ರಿಯ ಅಭ್ಯಾಸದಿಂದ ಮಗುವನ್ನು ಆಕೆಯೇ ಕೊಂದಿದ್ದಾಳಾ..? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
An A27-year-old woman has been arrested for allegedly killing her five-month-old baby boy at Singrauli district in Madhya Pradesh.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm