ಬ್ರೇಕಿಂಗ್ ನ್ಯೂಸ್
15-10-25 12:00 pm HK News Desk ಕ್ರೈಂ
ಮೂಡುಬಿದ್ರೆ, ಅ.15 : ನಿಡ್ಡೋಡಿ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಪ್ರಕರಣವನ್ನು ಭೇದಿಸಿರುವ ಮೂಡುಬಿದ್ರೆ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ.
ನಿಡ್ಡೋಡಿ ಕಲ್ಲಕುಮೇರಿನ ಮಹೇಶ್, ಕಟೀಲಿನ ಯಜ್ಞೇಶ್, ಮೂಲ್ಕಿ ನಡುಗೋಡೆಯ ದಿಲೀಪ್ ಹಾಗೂ ಬಜಪೆ ಕೊಂಡಮೂಲೆಯ ಶ್ರೀಕಾಂತ್ ಬಂಧಿತ ಆರೋಪಿಗಳು, ಇವರ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಸಂಜೆ ಆರೋಪಿ ಮಹೇಶ್ ತನ್ನ ಮನೆಗೆ ಪರಿಚಯದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಕರೆಸಿಕೊಂಡಿದ್ದ. ಬಳಿಕ ತನ್ನ ಮೂವರು ಪರಿಚಿತರನ್ನು ಅಲ್ಲಿಗೆ ಆಹ್ವಾನಿಸಿದ್ದ. ಇದರಿಂದ ಅನುಮಾನಗೊಂಡ ಸ್ಥಳೀಯರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಹಾಗೂ ಸಿಬ್ಬಂದಿ ಸ್ಥಳಕ್ಕೆ ದಾಳಿ ನಡೆಸುವ ಮೂಲಕ ಸಂಭಾವ್ಯ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ ತಪ್ಪಿಸಿದ್ದಾರೆ.
ಸಂತ್ರಸ್ತ ಬಾಲಕಿಯರು ಮತ್ತು ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ, ಘಟನೆಯ ಎಲ್ಲ ವಿವರಗಳನ್ನು ಬಾಯಿಬಿಟ್ಟಿದ್ದಾರೆ. ಸ್ಥಳದಲ್ಲಿ ಲೈಂಗಿಕ ಕ್ರಿಯೆಗೆ ಬಳಸುವ ಕಾಂಡೋಮ್ ಇನ್ನಿತರ ವಸ್ತುಗಳು ಪತ್ತೆಯಾಗಿವೆ. ಆರೋಪಿಗಳನ್ನು ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
Moodbidri police foiled a gang-rape attempt at a house in Niddodi village and rescued two minor girls. Acting on a tip-off from locals, police raided the spot and arrested four youths involved in the conspiracy. The accused have been booked under the POCSO Act. The victims are safe, and further judicial investigation is underway.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am