ಬ್ರೇಕಿಂಗ್ ನ್ಯೂಸ್
28-12-20 01:23 pm Mangalore Correspondent ಕ್ರೈಂ
ಉಳ್ಳಾಲ, ಡಿ.28; ಕಳವು ಪ್ರಕರಣದಲ್ಲಿ ಶಂಕೆ ಮೇರೆಗೆ ಬಿಳಿ ಕ್ವಿಡ್ ಕಾರೊಂದನ್ನು ಪೊಲೀಸರು ಮತ್ತು ಸಾರ್ವಜನಿಕರು ಚೇಸಿಂಗ್ ಮಾಡಿದ್ದು, ಯದ್ವಾತದ್ವಾ ಚಲಿಸಿದ ಕಾರು ಅನೇಕರಿಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಿಳಿ ಕ್ವಿಡ್ ಕಾರೊಂದನ್ನು ತೊಕ್ಕೊಟ್ಟಿನಲ್ಲಿ ಪೊಲೀಸರು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾರನ್ನು ನಿಲ್ಲಿಸದ ಚಾಲಕ ತೊಕ್ಕೊಟ್ಟು, ಪಂಡಿತ್ ಹೌಸ್, ದಾರಂದಬಾಗಿಲು, ಪಿಲಾರು ಮೂಲಕ ಕೊಲ್ಯ ಹೆದ್ದಾರಿ ಮಾರ್ಗವಾಗಿ ಕೋಟೆಕಾರು ಬೀರಿ ಜಂಕ್ಷನ್ ನಿಂದ ಮಾಡೂರಿಗೆ ಪರಾರಿಯಾಗಿದ್ದಾನೆ.
ಯದ್ವಾ ತದ್ವಾ ಚಲಿಸುತ್ತಿದ್ದ ಕಾರನ್ನು ಪೊಲೀಸರು ಮತ್ತು ದಾರಂದಬಾಗಿಲು, ಪಿಲಾರಿನ ಯುವಕರು ಬೈಕಲ್ಲಿ ಬೆನ್ನಟ್ಟಿದ್ದಾರೆ. ಬಳಿಕ ಬೀರಿ ಹೆದ್ದಾರಿ ಜಂಕ್ಷನ್ ನಲ್ಲಿ ಕಾರು ತಪ್ಪಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಧಾವಂತಕ್ಕೆ ಅಂಬಿಕಾ ರೋಡಲ್ಲಿ ಓರ್ವ ಮಹಿಳೆಯು ಕಾರಿನ ಅಡಿಗೆ ಬೀಳುವುದರಿಂದ ಕೂದಲೆಲೆಯ ಅಂತರದಲ್ಲಿ ಪಾರಾಗಿದ್ದಾರೆ.
ಕೆಲವು ದಿನಗಳಿಂದ ತೊಕ್ಕೊಟ್ಟು, ಉಳ್ಳಾಲ ಆಸುಪಾಸಿನಲ್ಲಿ ಆಡು ಕಳವಿನ ಬಗ್ಗೆ ದೂರು ಕೇಳಿಬಂದಿತ್ತು. ಕ್ವಿಡ್ ಕಾರಿನಲ್ಲಿ ಬರುವ ಕಳ್ಳರು ಮನೆಯಿಂದ ಹೊರಗೆ ಬಿಡುವ ಆಡುಗಳನ್ನು ಹಿಡಿದು ಕಾರಿನಲ್ಲಿ ತುಂಬಿಸ್ಕೊಂಡು ಕಳವು ಮಾಡಲಾಗುತ್ತಿದೆ. ಈಗ ಆಡು, ಕುರಿ ಮಾಂಸಕ್ಕೆ ವಿಪರೀತ ದರ ಆಗಿರುವುದರಿಂದ ಆಡು ಕದಿಯಲು ಶುರು ಮಾಡಿದ್ದಾರೆ.
Police chase a Suspected Kwid car in Ullal, Mangalore during which the car hits many public walking on the road and escapes.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm