ಬ್ರೇಕಿಂಗ್ ನ್ಯೂಸ್
28-12-20 01:23 pm Mangalore Correspondent ಕ್ರೈಂ
ಉಳ್ಳಾಲ, ಡಿ.28; ಕಳವು ಪ್ರಕರಣದಲ್ಲಿ ಶಂಕೆ ಮೇರೆಗೆ ಬಿಳಿ ಕ್ವಿಡ್ ಕಾರೊಂದನ್ನು ಪೊಲೀಸರು ಮತ್ತು ಸಾರ್ವಜನಿಕರು ಚೇಸಿಂಗ್ ಮಾಡಿದ್ದು, ಯದ್ವಾತದ್ವಾ ಚಲಿಸಿದ ಕಾರು ಅನೇಕರಿಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಿಳಿ ಕ್ವಿಡ್ ಕಾರೊಂದನ್ನು ತೊಕ್ಕೊಟ್ಟಿನಲ್ಲಿ ಪೊಲೀಸರು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾರನ್ನು ನಿಲ್ಲಿಸದ ಚಾಲಕ ತೊಕ್ಕೊಟ್ಟು, ಪಂಡಿತ್ ಹೌಸ್, ದಾರಂದಬಾಗಿಲು, ಪಿಲಾರು ಮೂಲಕ ಕೊಲ್ಯ ಹೆದ್ದಾರಿ ಮಾರ್ಗವಾಗಿ ಕೋಟೆಕಾರು ಬೀರಿ ಜಂಕ್ಷನ್ ನಿಂದ ಮಾಡೂರಿಗೆ ಪರಾರಿಯಾಗಿದ್ದಾನೆ.

ಯದ್ವಾ ತದ್ವಾ ಚಲಿಸುತ್ತಿದ್ದ ಕಾರನ್ನು ಪೊಲೀಸರು ಮತ್ತು ದಾರಂದಬಾಗಿಲು, ಪಿಲಾರಿನ ಯುವಕರು ಬೈಕಲ್ಲಿ ಬೆನ್ನಟ್ಟಿದ್ದಾರೆ. ಬಳಿಕ ಬೀರಿ ಹೆದ್ದಾರಿ ಜಂಕ್ಷನ್ ನಲ್ಲಿ ಕಾರು ತಪ್ಪಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಧಾವಂತಕ್ಕೆ ಅಂಬಿಕಾ ರೋಡಲ್ಲಿ ಓರ್ವ ಮಹಿಳೆಯು ಕಾರಿನ ಅಡಿಗೆ ಬೀಳುವುದರಿಂದ ಕೂದಲೆಲೆಯ ಅಂತರದಲ್ಲಿ ಪಾರಾಗಿದ್ದಾರೆ.
ಕೆಲವು ದಿನಗಳಿಂದ ತೊಕ್ಕೊಟ್ಟು, ಉಳ್ಳಾಲ ಆಸುಪಾಸಿನಲ್ಲಿ ಆಡು ಕಳವಿನ ಬಗ್ಗೆ ದೂರು ಕೇಳಿಬಂದಿತ್ತು. ಕ್ವಿಡ್ ಕಾರಿನಲ್ಲಿ ಬರುವ ಕಳ್ಳರು ಮನೆಯಿಂದ ಹೊರಗೆ ಬಿಡುವ ಆಡುಗಳನ್ನು ಹಿಡಿದು ಕಾರಿನಲ್ಲಿ ತುಂಬಿಸ್ಕೊಂಡು ಕಳವು ಮಾಡಲಾಗುತ್ತಿದೆ. ಈಗ ಆಡು, ಕುರಿ ಮಾಂಸಕ್ಕೆ ವಿಪರೀತ ದರ ಆಗಿರುವುದರಿಂದ ಆಡು ಕದಿಯಲು ಶುರು ಮಾಡಿದ್ದಾರೆ.
Police chase a Suspected Kwid car in Ullal, Mangalore during which the car hits many public walking on the road and escapes.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am