ಬ್ರೇಕಿಂಗ್ ನ್ಯೂಸ್
28-12-20 01:23 pm Mangalore Correspondent ಕ್ರೈಂ
ಉಳ್ಳಾಲ, ಡಿ.28; ಕಳವು ಪ್ರಕರಣದಲ್ಲಿ ಶಂಕೆ ಮೇರೆಗೆ ಬಿಳಿ ಕ್ವಿಡ್ ಕಾರೊಂದನ್ನು ಪೊಲೀಸರು ಮತ್ತು ಸಾರ್ವಜನಿಕರು ಚೇಸಿಂಗ್ ಮಾಡಿದ್ದು, ಯದ್ವಾತದ್ವಾ ಚಲಿಸಿದ ಕಾರು ಅನೇಕರಿಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಿಳಿ ಕ್ವಿಡ್ ಕಾರೊಂದನ್ನು ತೊಕ್ಕೊಟ್ಟಿನಲ್ಲಿ ಪೊಲೀಸರು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾರನ್ನು ನಿಲ್ಲಿಸದ ಚಾಲಕ ತೊಕ್ಕೊಟ್ಟು, ಪಂಡಿತ್ ಹೌಸ್, ದಾರಂದಬಾಗಿಲು, ಪಿಲಾರು ಮೂಲಕ ಕೊಲ್ಯ ಹೆದ್ದಾರಿ ಮಾರ್ಗವಾಗಿ ಕೋಟೆಕಾರು ಬೀರಿ ಜಂಕ್ಷನ್ ನಿಂದ ಮಾಡೂರಿಗೆ ಪರಾರಿಯಾಗಿದ್ದಾನೆ.

ಯದ್ವಾ ತದ್ವಾ ಚಲಿಸುತ್ತಿದ್ದ ಕಾರನ್ನು ಪೊಲೀಸರು ಮತ್ತು ದಾರಂದಬಾಗಿಲು, ಪಿಲಾರಿನ ಯುವಕರು ಬೈಕಲ್ಲಿ ಬೆನ್ನಟ್ಟಿದ್ದಾರೆ. ಬಳಿಕ ಬೀರಿ ಹೆದ್ದಾರಿ ಜಂಕ್ಷನ್ ನಲ್ಲಿ ಕಾರು ತಪ್ಪಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಧಾವಂತಕ್ಕೆ ಅಂಬಿಕಾ ರೋಡಲ್ಲಿ ಓರ್ವ ಮಹಿಳೆಯು ಕಾರಿನ ಅಡಿಗೆ ಬೀಳುವುದರಿಂದ ಕೂದಲೆಲೆಯ ಅಂತರದಲ್ಲಿ ಪಾರಾಗಿದ್ದಾರೆ.
ಕೆಲವು ದಿನಗಳಿಂದ ತೊಕ್ಕೊಟ್ಟು, ಉಳ್ಳಾಲ ಆಸುಪಾಸಿನಲ್ಲಿ ಆಡು ಕಳವಿನ ಬಗ್ಗೆ ದೂರು ಕೇಳಿಬಂದಿತ್ತು. ಕ್ವಿಡ್ ಕಾರಿನಲ್ಲಿ ಬರುವ ಕಳ್ಳರು ಮನೆಯಿಂದ ಹೊರಗೆ ಬಿಡುವ ಆಡುಗಳನ್ನು ಹಿಡಿದು ಕಾರಿನಲ್ಲಿ ತುಂಬಿಸ್ಕೊಂಡು ಕಳವು ಮಾಡಲಾಗುತ್ತಿದೆ. ಈಗ ಆಡು, ಕುರಿ ಮಾಂಸಕ್ಕೆ ವಿಪರೀತ ದರ ಆಗಿರುವುದರಿಂದ ಆಡು ಕದಿಯಲು ಶುರು ಮಾಡಿದ್ದಾರೆ.
Police chase a Suspected Kwid car in Ullal, Mangalore during which the car hits many public walking on the road and escapes.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm