ಬ್ರೇಕಿಂಗ್ ನ್ಯೂಸ್
28-12-20 01:23 pm Mangalore Correspondent ಕ್ರೈಂ
ಉಳ್ಳಾಲ, ಡಿ.28; ಕಳವು ಪ್ರಕರಣದಲ್ಲಿ ಶಂಕೆ ಮೇರೆಗೆ ಬಿಳಿ ಕ್ವಿಡ್ ಕಾರೊಂದನ್ನು ಪೊಲೀಸರು ಮತ್ತು ಸಾರ್ವಜನಿಕರು ಚೇಸಿಂಗ್ ಮಾಡಿದ್ದು, ಯದ್ವಾತದ್ವಾ ಚಲಿಸಿದ ಕಾರು ಅನೇಕರಿಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಿಳಿ ಕ್ವಿಡ್ ಕಾರೊಂದನ್ನು ತೊಕ್ಕೊಟ್ಟಿನಲ್ಲಿ ಪೊಲೀಸರು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾರನ್ನು ನಿಲ್ಲಿಸದ ಚಾಲಕ ತೊಕ್ಕೊಟ್ಟು, ಪಂಡಿತ್ ಹೌಸ್, ದಾರಂದಬಾಗಿಲು, ಪಿಲಾರು ಮೂಲಕ ಕೊಲ್ಯ ಹೆದ್ದಾರಿ ಮಾರ್ಗವಾಗಿ ಕೋಟೆಕಾರು ಬೀರಿ ಜಂಕ್ಷನ್ ನಿಂದ ಮಾಡೂರಿಗೆ ಪರಾರಿಯಾಗಿದ್ದಾನೆ.

ಯದ್ವಾ ತದ್ವಾ ಚಲಿಸುತ್ತಿದ್ದ ಕಾರನ್ನು ಪೊಲೀಸರು ಮತ್ತು ದಾರಂದಬಾಗಿಲು, ಪಿಲಾರಿನ ಯುವಕರು ಬೈಕಲ್ಲಿ ಬೆನ್ನಟ್ಟಿದ್ದಾರೆ. ಬಳಿಕ ಬೀರಿ ಹೆದ್ದಾರಿ ಜಂಕ್ಷನ್ ನಲ್ಲಿ ಕಾರು ತಪ್ಪಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಧಾವಂತಕ್ಕೆ ಅಂಬಿಕಾ ರೋಡಲ್ಲಿ ಓರ್ವ ಮಹಿಳೆಯು ಕಾರಿನ ಅಡಿಗೆ ಬೀಳುವುದರಿಂದ ಕೂದಲೆಲೆಯ ಅಂತರದಲ್ಲಿ ಪಾರಾಗಿದ್ದಾರೆ.
ಕೆಲವು ದಿನಗಳಿಂದ ತೊಕ್ಕೊಟ್ಟು, ಉಳ್ಳಾಲ ಆಸುಪಾಸಿನಲ್ಲಿ ಆಡು ಕಳವಿನ ಬಗ್ಗೆ ದೂರು ಕೇಳಿಬಂದಿತ್ತು. ಕ್ವಿಡ್ ಕಾರಿನಲ್ಲಿ ಬರುವ ಕಳ್ಳರು ಮನೆಯಿಂದ ಹೊರಗೆ ಬಿಡುವ ಆಡುಗಳನ್ನು ಹಿಡಿದು ಕಾರಿನಲ್ಲಿ ತುಂಬಿಸ್ಕೊಂಡು ಕಳವು ಮಾಡಲಾಗುತ್ತಿದೆ. ಈಗ ಆಡು, ಕುರಿ ಮಾಂಸಕ್ಕೆ ವಿಪರೀತ ದರ ಆಗಿರುವುದರಿಂದ ಆಡು ಕದಿಯಲು ಶುರು ಮಾಡಿದ್ದಾರೆ.
Police chase a Suspected Kwid car in Ullal, Mangalore during which the car hits many public walking on the road and escapes.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm