ಬ್ರೇಕಿಂಗ್ ನ್ಯೂಸ್
28-12-20 01:23 pm Mangalore Correspondent ಕ್ರೈಂ
ಉಳ್ಳಾಲ, ಡಿ.28; ಕಳವು ಪ್ರಕರಣದಲ್ಲಿ ಶಂಕೆ ಮೇರೆಗೆ ಬಿಳಿ ಕ್ವಿಡ್ ಕಾರೊಂದನ್ನು ಪೊಲೀಸರು ಮತ್ತು ಸಾರ್ವಜನಿಕರು ಚೇಸಿಂಗ್ ಮಾಡಿದ್ದು, ಯದ್ವಾತದ್ವಾ ಚಲಿಸಿದ ಕಾರು ಅನೇಕರಿಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಿಳಿ ಕ್ವಿಡ್ ಕಾರೊಂದನ್ನು ತೊಕ್ಕೊಟ್ಟಿನಲ್ಲಿ ಪೊಲೀಸರು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾರನ್ನು ನಿಲ್ಲಿಸದ ಚಾಲಕ ತೊಕ್ಕೊಟ್ಟು, ಪಂಡಿತ್ ಹೌಸ್, ದಾರಂದಬಾಗಿಲು, ಪಿಲಾರು ಮೂಲಕ ಕೊಲ್ಯ ಹೆದ್ದಾರಿ ಮಾರ್ಗವಾಗಿ ಕೋಟೆಕಾರು ಬೀರಿ ಜಂಕ್ಷನ್ ನಿಂದ ಮಾಡೂರಿಗೆ ಪರಾರಿಯಾಗಿದ್ದಾನೆ.

ಯದ್ವಾ ತದ್ವಾ ಚಲಿಸುತ್ತಿದ್ದ ಕಾರನ್ನು ಪೊಲೀಸರು ಮತ್ತು ದಾರಂದಬಾಗಿಲು, ಪಿಲಾರಿನ ಯುವಕರು ಬೈಕಲ್ಲಿ ಬೆನ್ನಟ್ಟಿದ್ದಾರೆ. ಬಳಿಕ ಬೀರಿ ಹೆದ್ದಾರಿ ಜಂಕ್ಷನ್ ನಲ್ಲಿ ಕಾರು ತಪ್ಪಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಧಾವಂತಕ್ಕೆ ಅಂಬಿಕಾ ರೋಡಲ್ಲಿ ಓರ್ವ ಮಹಿಳೆಯು ಕಾರಿನ ಅಡಿಗೆ ಬೀಳುವುದರಿಂದ ಕೂದಲೆಲೆಯ ಅಂತರದಲ್ಲಿ ಪಾರಾಗಿದ್ದಾರೆ.
ಕೆಲವು ದಿನಗಳಿಂದ ತೊಕ್ಕೊಟ್ಟು, ಉಳ್ಳಾಲ ಆಸುಪಾಸಿನಲ್ಲಿ ಆಡು ಕಳವಿನ ಬಗ್ಗೆ ದೂರು ಕೇಳಿಬಂದಿತ್ತು. ಕ್ವಿಡ್ ಕಾರಿನಲ್ಲಿ ಬರುವ ಕಳ್ಳರು ಮನೆಯಿಂದ ಹೊರಗೆ ಬಿಡುವ ಆಡುಗಳನ್ನು ಹಿಡಿದು ಕಾರಿನಲ್ಲಿ ತುಂಬಿಸ್ಕೊಂಡು ಕಳವು ಮಾಡಲಾಗುತ್ತಿದೆ. ಈಗ ಆಡು, ಕುರಿ ಮಾಂಸಕ್ಕೆ ವಿಪರೀತ ದರ ಆಗಿರುವುದರಿಂದ ಆಡು ಕದಿಯಲು ಶುರು ಮಾಡಿದ್ದಾರೆ.
Police chase a Suspected Kwid car in Ullal, Mangalore during which the car hits many public walking on the road and escapes.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm