ಬ್ರೇಕಿಂಗ್ ನ್ಯೂಸ್
28-12-20 01:23 pm Mangalore Correspondent ಕ್ರೈಂ
ಉಳ್ಳಾಲ, ಡಿ.28; ಕಳವು ಪ್ರಕರಣದಲ್ಲಿ ಶಂಕೆ ಮೇರೆಗೆ ಬಿಳಿ ಕ್ವಿಡ್ ಕಾರೊಂದನ್ನು ಪೊಲೀಸರು ಮತ್ತು ಸಾರ್ವಜನಿಕರು ಚೇಸಿಂಗ್ ಮಾಡಿದ್ದು, ಯದ್ವಾತದ್ವಾ ಚಲಿಸಿದ ಕಾರು ಅನೇಕರಿಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಿಳಿ ಕ್ವಿಡ್ ಕಾರೊಂದನ್ನು ತೊಕ್ಕೊಟ್ಟಿನಲ್ಲಿ ಪೊಲೀಸರು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾರನ್ನು ನಿಲ್ಲಿಸದ ಚಾಲಕ ತೊಕ್ಕೊಟ್ಟು, ಪಂಡಿತ್ ಹೌಸ್, ದಾರಂದಬಾಗಿಲು, ಪಿಲಾರು ಮೂಲಕ ಕೊಲ್ಯ ಹೆದ್ದಾರಿ ಮಾರ್ಗವಾಗಿ ಕೋಟೆಕಾರು ಬೀರಿ ಜಂಕ್ಷನ್ ನಿಂದ ಮಾಡೂರಿಗೆ ಪರಾರಿಯಾಗಿದ್ದಾನೆ.

ಯದ್ವಾ ತದ್ವಾ ಚಲಿಸುತ್ತಿದ್ದ ಕಾರನ್ನು ಪೊಲೀಸರು ಮತ್ತು ದಾರಂದಬಾಗಿಲು, ಪಿಲಾರಿನ ಯುವಕರು ಬೈಕಲ್ಲಿ ಬೆನ್ನಟ್ಟಿದ್ದಾರೆ. ಬಳಿಕ ಬೀರಿ ಹೆದ್ದಾರಿ ಜಂಕ್ಷನ್ ನಲ್ಲಿ ಕಾರು ತಪ್ಪಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಧಾವಂತಕ್ಕೆ ಅಂಬಿಕಾ ರೋಡಲ್ಲಿ ಓರ್ವ ಮಹಿಳೆಯು ಕಾರಿನ ಅಡಿಗೆ ಬೀಳುವುದರಿಂದ ಕೂದಲೆಲೆಯ ಅಂತರದಲ್ಲಿ ಪಾರಾಗಿದ್ದಾರೆ.
ಕೆಲವು ದಿನಗಳಿಂದ ತೊಕ್ಕೊಟ್ಟು, ಉಳ್ಳಾಲ ಆಸುಪಾಸಿನಲ್ಲಿ ಆಡು ಕಳವಿನ ಬಗ್ಗೆ ದೂರು ಕೇಳಿಬಂದಿತ್ತು. ಕ್ವಿಡ್ ಕಾರಿನಲ್ಲಿ ಬರುವ ಕಳ್ಳರು ಮನೆಯಿಂದ ಹೊರಗೆ ಬಿಡುವ ಆಡುಗಳನ್ನು ಹಿಡಿದು ಕಾರಿನಲ್ಲಿ ತುಂಬಿಸ್ಕೊಂಡು ಕಳವು ಮಾಡಲಾಗುತ್ತಿದೆ. ಈಗ ಆಡು, ಕುರಿ ಮಾಂಸಕ್ಕೆ ವಿಪರೀತ ದರ ಆಗಿರುವುದರಿಂದ ಆಡು ಕದಿಯಲು ಶುರು ಮಾಡಿದ್ದಾರೆ.
Police chase a Suspected Kwid car in Ullal, Mangalore during which the car hits many public walking on the road and escapes.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 03:31 pm
Mangalore Correspondent
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm