ಬ್ರೇಕಿಂಗ್ ನ್ಯೂಸ್
28-12-20 01:23 pm Mangalore Correspondent ಕ್ರೈಂ
ಉಳ್ಳಾಲ, ಡಿ.28; ಕಳವು ಪ್ರಕರಣದಲ್ಲಿ ಶಂಕೆ ಮೇರೆಗೆ ಬಿಳಿ ಕ್ವಿಡ್ ಕಾರೊಂದನ್ನು ಪೊಲೀಸರು ಮತ್ತು ಸಾರ್ವಜನಿಕರು ಚೇಸಿಂಗ್ ಮಾಡಿದ್ದು, ಯದ್ವಾತದ್ವಾ ಚಲಿಸಿದ ಕಾರು ಅನೇಕರಿಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಿಳಿ ಕ್ವಿಡ್ ಕಾರೊಂದನ್ನು ತೊಕ್ಕೊಟ್ಟಿನಲ್ಲಿ ಪೊಲೀಸರು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾರನ್ನು ನಿಲ್ಲಿಸದ ಚಾಲಕ ತೊಕ್ಕೊಟ್ಟು, ಪಂಡಿತ್ ಹೌಸ್, ದಾರಂದಬಾಗಿಲು, ಪಿಲಾರು ಮೂಲಕ ಕೊಲ್ಯ ಹೆದ್ದಾರಿ ಮಾರ್ಗವಾಗಿ ಕೋಟೆಕಾರು ಬೀರಿ ಜಂಕ್ಷನ್ ನಿಂದ ಮಾಡೂರಿಗೆ ಪರಾರಿಯಾಗಿದ್ದಾನೆ.

ಯದ್ವಾ ತದ್ವಾ ಚಲಿಸುತ್ತಿದ್ದ ಕಾರನ್ನು ಪೊಲೀಸರು ಮತ್ತು ದಾರಂದಬಾಗಿಲು, ಪಿಲಾರಿನ ಯುವಕರು ಬೈಕಲ್ಲಿ ಬೆನ್ನಟ್ಟಿದ್ದಾರೆ. ಬಳಿಕ ಬೀರಿ ಹೆದ್ದಾರಿ ಜಂಕ್ಷನ್ ನಲ್ಲಿ ಕಾರು ತಪ್ಪಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಧಾವಂತಕ್ಕೆ ಅಂಬಿಕಾ ರೋಡಲ್ಲಿ ಓರ್ವ ಮಹಿಳೆಯು ಕಾರಿನ ಅಡಿಗೆ ಬೀಳುವುದರಿಂದ ಕೂದಲೆಲೆಯ ಅಂತರದಲ್ಲಿ ಪಾರಾಗಿದ್ದಾರೆ.
ಕೆಲವು ದಿನಗಳಿಂದ ತೊಕ್ಕೊಟ್ಟು, ಉಳ್ಳಾಲ ಆಸುಪಾಸಿನಲ್ಲಿ ಆಡು ಕಳವಿನ ಬಗ್ಗೆ ದೂರು ಕೇಳಿಬಂದಿತ್ತು. ಕ್ವಿಡ್ ಕಾರಿನಲ್ಲಿ ಬರುವ ಕಳ್ಳರು ಮನೆಯಿಂದ ಹೊರಗೆ ಬಿಡುವ ಆಡುಗಳನ್ನು ಹಿಡಿದು ಕಾರಿನಲ್ಲಿ ತುಂಬಿಸ್ಕೊಂಡು ಕಳವು ಮಾಡಲಾಗುತ್ತಿದೆ. ಈಗ ಆಡು, ಕುರಿ ಮಾಂಸಕ್ಕೆ ವಿಪರೀತ ದರ ಆಗಿರುವುದರಿಂದ ಆಡು ಕದಿಯಲು ಶುರು ಮಾಡಿದ್ದಾರೆ.
Police chase a Suspected Kwid car in Ullal, Mangalore during which the car hits many public walking on the road and escapes.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm