ಬ್ರೇಕಿಂಗ್ ನ್ಯೂಸ್
17-10-25 11:53 am Bangalore Correspondent ಕ್ರೈಂ
ಬೆಂಗಳೂರು, ಅ.16 : ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ಹಲವಾರು ಮಹಿಳೆಯರ ಜೊತೆಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದಲ್ಲದೆ, ಅದರ ಫೋಟೊ, ವಿಡಿಯೋ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪದ ಘಟನೆ ಬಯಲಾಗಿದೆ.
ಈ ಬಗ್ಗೆ ವ್ಯಕ್ತಿಯ ಪತ್ನಿಯೇ ಶಾಕ್ ಆಗಿ ಗಂಡನ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. 20 ವರ್ಷಗಳ ದಾಂಪತ್ಯದ ಬಳಿಕ ಇತ್ತೀಚೆಗೆ ಪತ್ನಿ ಅನ್ನಪೂರ್ಣರಿಂದ ಅಂತರ ಕಾಯ್ದುಕೊಂಡಿದ್ದ ನಾರಾಯಣ್ ಎಂಬಾತನೇ ಈ ಕೃತ್ಯ ಎಸಗಿದಾತ. ಆರೋಪಿ ನಾರಾಯಣ್ ಮಹಿಳೆಯರೊಂದಿಗಿನ ರಾಸಲೀಲೆಯನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದು ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಕೈಸೇರಿದೆ.
ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದ ನಾರಾಯಣ್ ತಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ(ಕೆಪಿಸಿಸಿ)ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಯರನ್ನು ಪುಸಲಾಯಿಸಿ ಮಂಚಕ್ಕೆ ಕರೆಯುತ್ತಿದ್ದ. ಪತ್ನಿ ಅನ್ನಪೂರ್ಣ ಪ್ರಶ್ನಿಸಿದಾಗ ಜಗಳವಾಡುತ್ತಿದ್ದ. ಕೆಲ ಮಹಿಳೆಯರ ಜೊತೆಗೆ ನಾರಾಯಣ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಪತ್ನಿಗೆ ತಿಳಿದಿತ್ತು. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣಗೆ ಶಾಕ್ ಆಗಿದ್ದು ಈ ಬಗ್ಗೆ ಪ್ರಶ್ನಿಸಿ ಜಗಳ ಮಾಡಿದ್ದರು. ತನ್ನ ಬಣ್ಣ ಬಯಲಾಗಿದ್ದರಿಂದ ಸಿಟ್ಟಿನಲ್ಲಿ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದ. ಹೀಗಾಗಿ ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ವಿಡಿಯೋ ಜೊತೆಗೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಬೆಂಗಳೂರು ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
A shocking case has emerged in Bengaluru where a man allegedly claimed to work with the Karnataka Pradesh Congress Committee (KPCC) and engaged in illicit relationships with several women. He reportedly recorded videos of his encounters and used them to blackmail the victims. The man’s wife, Annapurna, discovered the videos on his phone and lodged a complaint against him.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm