ಬ್ರೇಕಿಂಗ್ ನ್ಯೂಸ್
17-10-25 11:53 am Bangalore Correspondent ಕ್ರೈಂ
ಬೆಂಗಳೂರು, ಅ.16 : ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ಹಲವಾರು ಮಹಿಳೆಯರ ಜೊತೆಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದಲ್ಲದೆ, ಅದರ ಫೋಟೊ, ವಿಡಿಯೋ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪದ ಘಟನೆ ಬಯಲಾಗಿದೆ.
ಈ ಬಗ್ಗೆ ವ್ಯಕ್ತಿಯ ಪತ್ನಿಯೇ ಶಾಕ್ ಆಗಿ ಗಂಡನ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. 20 ವರ್ಷಗಳ ದಾಂಪತ್ಯದ ಬಳಿಕ ಇತ್ತೀಚೆಗೆ ಪತ್ನಿ ಅನ್ನಪೂರ್ಣರಿಂದ ಅಂತರ ಕಾಯ್ದುಕೊಂಡಿದ್ದ ನಾರಾಯಣ್ ಎಂಬಾತನೇ ಈ ಕೃತ್ಯ ಎಸಗಿದಾತ. ಆರೋಪಿ ನಾರಾಯಣ್ ಮಹಿಳೆಯರೊಂದಿಗಿನ ರಾಸಲೀಲೆಯನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದು ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಕೈಸೇರಿದೆ.
ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದ ನಾರಾಯಣ್ ತಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ(ಕೆಪಿಸಿಸಿ)ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಯರನ್ನು ಪುಸಲಾಯಿಸಿ ಮಂಚಕ್ಕೆ ಕರೆಯುತ್ತಿದ್ದ. ಪತ್ನಿ ಅನ್ನಪೂರ್ಣ ಪ್ರಶ್ನಿಸಿದಾಗ ಜಗಳವಾಡುತ್ತಿದ್ದ. ಕೆಲ ಮಹಿಳೆಯರ ಜೊತೆಗೆ ನಾರಾಯಣ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಪತ್ನಿಗೆ ತಿಳಿದಿತ್ತು. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣಗೆ ಶಾಕ್ ಆಗಿದ್ದು ಈ ಬಗ್ಗೆ ಪ್ರಶ್ನಿಸಿ ಜಗಳ ಮಾಡಿದ್ದರು. ತನ್ನ ಬಣ್ಣ ಬಯಲಾಗಿದ್ದರಿಂದ ಸಿಟ್ಟಿನಲ್ಲಿ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದ. ಹೀಗಾಗಿ ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ವಿಡಿಯೋ ಜೊತೆಗೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಬೆಂಗಳೂರು ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
A shocking case has emerged in Bengaluru where a man allegedly claimed to work with the Karnataka Pradesh Congress Committee (KPCC) and engaged in illicit relationships with several women. He reportedly recorded videos of his encounters and used them to blackmail the victims. The man’s wife, Annapurna, discovered the videos on his phone and lodged a complaint against him.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 06:38 pm
Giridhar Shetty, Mangaluru Staffer
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm