ಬ್ರೇಕಿಂಗ್ ನ್ಯೂಸ್
17-10-25 11:53 am Bangalore Correspondent ಕ್ರೈಂ
ಬೆಂಗಳೂರು, ಅ.16 : ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ಹಲವಾರು ಮಹಿಳೆಯರ ಜೊತೆಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದಲ್ಲದೆ, ಅದರ ಫೋಟೊ, ವಿಡಿಯೋ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪದ ಘಟನೆ ಬಯಲಾಗಿದೆ.
ಈ ಬಗ್ಗೆ ವ್ಯಕ್ತಿಯ ಪತ್ನಿಯೇ ಶಾಕ್ ಆಗಿ ಗಂಡನ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. 20 ವರ್ಷಗಳ ದಾಂಪತ್ಯದ ಬಳಿಕ ಇತ್ತೀಚೆಗೆ ಪತ್ನಿ ಅನ್ನಪೂರ್ಣರಿಂದ ಅಂತರ ಕಾಯ್ದುಕೊಂಡಿದ್ದ ನಾರಾಯಣ್ ಎಂಬಾತನೇ ಈ ಕೃತ್ಯ ಎಸಗಿದಾತ. ಆರೋಪಿ ನಾರಾಯಣ್ ಮಹಿಳೆಯರೊಂದಿಗಿನ ರಾಸಲೀಲೆಯನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದು ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಕೈಸೇರಿದೆ.
ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದ ನಾರಾಯಣ್ ತಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ(ಕೆಪಿಸಿಸಿ)ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಯರನ್ನು ಪುಸಲಾಯಿಸಿ ಮಂಚಕ್ಕೆ ಕರೆಯುತ್ತಿದ್ದ. ಪತ್ನಿ ಅನ್ನಪೂರ್ಣ ಪ್ರಶ್ನಿಸಿದಾಗ ಜಗಳವಾಡುತ್ತಿದ್ದ. ಕೆಲ ಮಹಿಳೆಯರ ಜೊತೆಗೆ ನಾರಾಯಣ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಪತ್ನಿಗೆ ತಿಳಿದಿತ್ತು. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣಗೆ ಶಾಕ್ ಆಗಿದ್ದು ಈ ಬಗ್ಗೆ ಪ್ರಶ್ನಿಸಿ ಜಗಳ ಮಾಡಿದ್ದರು. ತನ್ನ ಬಣ್ಣ ಬಯಲಾಗಿದ್ದರಿಂದ ಸಿಟ್ಟಿನಲ್ಲಿ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದ. ಹೀಗಾಗಿ ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ವಿಡಿಯೋ ಜೊತೆಗೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಬೆಂಗಳೂರು ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
A shocking case has emerged in Bengaluru where a man allegedly claimed to work with the Karnataka Pradesh Congress Committee (KPCC) and engaged in illicit relationships with several women. He reportedly recorded videos of his encounters and used them to blackmail the victims. The man’s wife, Annapurna, discovered the videos on his phone and lodged a complaint against him.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm