ಬ್ರೇಕಿಂಗ್ ನ್ಯೂಸ್
17-10-25 11:53 am Bangalore Correspondent ಕ್ರೈಂ
ಬೆಂಗಳೂರು, ಅ.16 : ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ಹಲವಾರು ಮಹಿಳೆಯರ ಜೊತೆಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದಲ್ಲದೆ, ಅದರ ಫೋಟೊ, ವಿಡಿಯೋ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪದ ಘಟನೆ ಬಯಲಾಗಿದೆ.
ಈ ಬಗ್ಗೆ ವ್ಯಕ್ತಿಯ ಪತ್ನಿಯೇ ಶಾಕ್ ಆಗಿ ಗಂಡನ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. 20 ವರ್ಷಗಳ ದಾಂಪತ್ಯದ ಬಳಿಕ ಇತ್ತೀಚೆಗೆ ಪತ್ನಿ ಅನ್ನಪೂರ್ಣರಿಂದ ಅಂತರ ಕಾಯ್ದುಕೊಂಡಿದ್ದ ನಾರಾಯಣ್ ಎಂಬಾತನೇ ಈ ಕೃತ್ಯ ಎಸಗಿದಾತ. ಆರೋಪಿ ನಾರಾಯಣ್ ಮಹಿಳೆಯರೊಂದಿಗಿನ ರಾಸಲೀಲೆಯನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದು ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಕೈಸೇರಿದೆ.
ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದ ನಾರಾಯಣ್ ತಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ(ಕೆಪಿಸಿಸಿ)ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಯರನ್ನು ಪುಸಲಾಯಿಸಿ ಮಂಚಕ್ಕೆ ಕರೆಯುತ್ತಿದ್ದ. ಪತ್ನಿ ಅನ್ನಪೂರ್ಣ ಪ್ರಶ್ನಿಸಿದಾಗ ಜಗಳವಾಡುತ್ತಿದ್ದ. ಕೆಲ ಮಹಿಳೆಯರ ಜೊತೆಗೆ ನಾರಾಯಣ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಪತ್ನಿಗೆ ತಿಳಿದಿತ್ತು. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣಗೆ ಶಾಕ್ ಆಗಿದ್ದು ಈ ಬಗ್ಗೆ ಪ್ರಶ್ನಿಸಿ ಜಗಳ ಮಾಡಿದ್ದರು. ತನ್ನ ಬಣ್ಣ ಬಯಲಾಗಿದ್ದರಿಂದ ಸಿಟ್ಟಿನಲ್ಲಿ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದ. ಹೀಗಾಗಿ ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ವಿಡಿಯೋ ಜೊತೆಗೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಬೆಂಗಳೂರು ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
A shocking case has emerged in Bengaluru where a man allegedly claimed to work with the Karnataka Pradesh Congress Committee (KPCC) and engaged in illicit relationships with several women. He reportedly recorded videos of his encounters and used them to blackmail the victims. The man’s wife, Annapurna, discovered the videos on his phone and lodged a complaint against him.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
17-10-25 11:56 am
Mangalore Correspondent
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm