ಬ್ರೇಕಿಂಗ್ ನ್ಯೂಸ್
17-10-25 03:27 pm Bangalore Correspondent ಕ್ರೈಂ
ಬೆಂಗಳೂರು, ಅ.17 : ಪ್ರೀತಿಸಲು ನಿರಾಕರಿಸಿದ ಸಿಟ್ಟಿನಲ್ಲಿ ಯುವಕನೊಬ್ಬ 21 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನ ಶ್ರೀರಾಂಪುರ ರೈಲ್ವೆ ಹಳಿಯ ಬಳಿ ನಡೆದಿದೆ. ಸ್ಥಳೀಯ ನಿವಾಸಿ, ಬಿ ಫಾರ್ಮಾ ಕಲಿಯುತ್ತಿದ್ದ ಯಾಮಿನಿ ಪ್ರಿಯಾ (20) ಕೊಲೆಯಾದಾಕೆ.
ಶ್ರೀರಾಂಪುರ ಸಮೀಪದ ಸ್ವತಂತ್ರ ಪಾಳ್ಯದಲ್ಲಿ ವಾಸವಿದ್ದ ಯಾಮಿನಿ ಬನಶಂಕರಿ 3ನೇ ಹಂತದ ಖಾಸಗಿ ಕಾಲೇಜು ಒಂದರಲ್ಲಿ ಬಿ ಫಾರ್ಮಾ ಓದುತ್ತಿದ್ದಳು. ಇವರ ಮನೆಯ ಪಕ್ಕದಲ್ಲೇ ವಾಸವಿದ್ದ ವಿಘ್ನೇಶ್ ಎಂಬಾತನೇ ಈ ದುಷ್ಕೃತ್ಯ ಎಸಗಿದವನು. ಯುವತಿಯನ್ನು ಪ್ರೀತಿಸುವ ನೆಪದಲ್ಲಿ ವಿಘ್ನೇಶ್ ಬೆನ್ನು ಬಿದ್ದಿದ್ದ. ಯುವತಿಗೆ ಇಷ್ಟವಿಲ್ಲದ ಕಾರಣ ಪ್ರೀತಿ ನಿರಾಕರಿಸಿದ್ದಳು. ಇದೇ ಸಿಟ್ಟಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುವುದನ್ನೆ ಕಾದು ಕಾದು ಕುಳಿತು ಕೊಲೆ ಮಾಡಿದ್ದಾನೆ.

ಶ್ರೀರಾಂಪುರ ಬಸ್ ನಿಲ್ದಾಣ ಬಿಟ್ಟು ಅಲ್ಲಿಂದ ರೈಲ್ವೆ ಹಳಿಯ ಪಕ್ಕದ ಕಾಲು ದಾರಿಯಲ್ಲಿ ಯಾಮಿನಿ ಎಂದಿನಂತೆ ತನ್ನ ಮನೆಗೆ ಹೋಗುತ್ತಿದ್ದಳು. ಆಕೆಯನ್ನು ವಿಘ್ನೇಶ್ ಹಿಂಬಾಲಿಸಿದ್ದು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಚಾಕುವಿನಿಂದ ಮೂರ್ನಾಲ್ಕು ಬಾರ ಇರಿದಿದ್ದಾನೆ. ನಂತರ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಘ್ನೇಶ್ ಚಾಕುವಿನಿಂದ ಇರಿಯುವಾಗ ಯಾಮಿನಿ ಚೀರಾಡಿದ್ದಾಳೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಹೋಗಿದ್ದು ಆರೋಪಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಯಾಮಿನಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ವಿಘ್ನೇಶ್ ವಿರುದ್ಧ ಹಿಂದಿನಿಂದ ಬರುವುದು, ಚುಡಾಯಿಸುವ ಆರೋಪದಲ್ಲಿ ಈ ಹಿಂದೆಯೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು.
A shocking murder took place near the railway tracks in Srirampura, Bengaluru, where a 21-year-old college student, Yamini Priya, was brutally killed by her neighbour Vignesh after she refused his love proposal.
22-01-26 05:20 pm
HK News Desk
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm