ಬ್ರೇಕಿಂಗ್ ನ್ಯೂಸ್
18-10-25 01:52 pm Mangalore Correspondent ಕ್ರೈಂ
ಬೆಳ್ತಂಗಡಿ, ಅ.18: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯಿದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಸೆ.16ರಂದು ಎಸ್ಐಟಿ ತಿಮರೋಡಿ ಮನೆಗೆ ದಾಳಿ ನಡೆಸಿದ ವೇಳೆ ಎರಡು ತಲವಾರು ಮತ್ತು ಬಂದೂಕು ಪತ್ತೆಯಾಗಿತ್ತು. ಎಸ್ಪಿ ಸೈಮನ್ ನೀಡಿದ ದೂರಿನಂತೆ ಮಹೇಶ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆನಂತರ ಮಹೇಶ್ ಶೆಟ್ಟಿ ಬಂಧನ ಆಗುವ ಭಯದಲ್ಲಿ ಭೂಗತರಾಗಿದ್ದರು. ಇದೇ ವೇಳೆ, ಮಂಗಳೂರಿನ ಜಿಲ್ಲಾ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು.
15 ದಿನಗಳ ಕಾಲ ವಿಚಾರಣೆ ನಡೆದು ಜಿಲ್ಲಾ ಕೋರ್ಟ್ ಜಾಮೀನು ಅರ್ಜಿ ವಜಾ ಮಾಡಿತ್ತು. ಆಬಳಿಕ ಹೈಕೋರ್ಟಿನಲ್ಲಿ ಪ್ರಶ್ನೆ ಮಾಡಲಾಗಿತ್ತು. ಇದೀಗ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು ಯಾವುದೇ ವಿಚಾರಣಾ ಪ್ರಕ್ರಿಯೆ ಕೈಗೊಳ್ಳದಂತೆ ಸೂಚಿಸಿದೆ. ಮಹೇಶ ಶೆಟ್ಟಿ ಪರವಾಗಿ ತಾರನಾಥ ಪೂಜಾರಿ ಮೂಡುಬಿದ್ರೆ, ಎಂ.ಆರ್ ಬಾಲಕೃಷ್ಣ ಸುಳ್ಯ, ಮೋಹಿತ್ ಕುಮಾರ್ ವಾದಿಸಿದ್ದರು.
In a major relief to Sowjanya case activist Mahesh Shetty Timarodi, the Karnataka High Court has issued a stay order on proceedings related to the illegal arms case registered against him at Belthangady Police Station.
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm