ಬ್ರೇಕಿಂಗ್ ನ್ಯೂಸ್
18-10-25 01:52 pm Mangalore Correspondent ಕ್ರೈಂ
ಬೆಳ್ತಂಗಡಿ, ಅ.18: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯಿದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಸೆ.16ರಂದು ಎಸ್ಐಟಿ ತಿಮರೋಡಿ ಮನೆಗೆ ದಾಳಿ ನಡೆಸಿದ ವೇಳೆ ಎರಡು ತಲವಾರು ಮತ್ತು ಬಂದೂಕು ಪತ್ತೆಯಾಗಿತ್ತು. ಎಸ್ಪಿ ಸೈಮನ್ ನೀಡಿದ ದೂರಿನಂತೆ ಮಹೇಶ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆನಂತರ ಮಹೇಶ್ ಶೆಟ್ಟಿ ಬಂಧನ ಆಗುವ ಭಯದಲ್ಲಿ ಭೂಗತರಾಗಿದ್ದರು. ಇದೇ ವೇಳೆ, ಮಂಗಳೂರಿನ ಜಿಲ್ಲಾ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು.
15 ದಿನಗಳ ಕಾಲ ವಿಚಾರಣೆ ನಡೆದು ಜಿಲ್ಲಾ ಕೋರ್ಟ್ ಜಾಮೀನು ಅರ್ಜಿ ವಜಾ ಮಾಡಿತ್ತು. ಆಬಳಿಕ ಹೈಕೋರ್ಟಿನಲ್ಲಿ ಪ್ರಶ್ನೆ ಮಾಡಲಾಗಿತ್ತು. ಇದೀಗ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು ಯಾವುದೇ ವಿಚಾರಣಾ ಪ್ರಕ್ರಿಯೆ ಕೈಗೊಳ್ಳದಂತೆ ಸೂಚಿಸಿದೆ. ಮಹೇಶ ಶೆಟ್ಟಿ ಪರವಾಗಿ ತಾರನಾಥ ಪೂಜಾರಿ ಮೂಡುಬಿದ್ರೆ, ಎಂ.ಆರ್ ಬಾಲಕೃಷ್ಣ ಸುಳ್ಯ, ಮೋಹಿತ್ ಕುಮಾರ್ ವಾದಿಸಿದ್ದರು.
In a major relief to Sowjanya case activist Mahesh Shetty Timarodi, the Karnataka High Court has issued a stay order on proceedings related to the illegal arms case registered against him at Belthangady Police Station.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm