ಬ್ರೇಕಿಂಗ್ ನ್ಯೂಸ್
18-10-25 03:48 pm Mangalore Correspondent ಕ್ರೈಂ
ಪುತ್ತೂರು, ಅ.18: ಪುತ್ತೂರಿನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ಇಬ್ಬರು ಟ್ರಾಫಿಕ್ ಪೊಲೀಸರು ಹಲ್ಲೆ ನಡೆಸಿದ ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ಸಂಬಂಧಿಸಿ ಪರಿಶೀಲನೆ ಬಳಿಕ ದಕ್ಷಿಣ ಕನ್ನಡ ಎಸ್ಪಿ ಡಾ.ಅರುಣ್, ಹಲ್ಲೆ ನಡೆಸಿರುವ ಎಎಸ್ಐ ಮತ್ತು ಪೊಲೀಸ್ ಪೇದೆಯನ್ನು ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.
ಪುತ್ತೂರಿನ ದರ್ಬೆಯಲ್ಲಿ ಆಟೋ ಚಾಲಕ ಬಶೀರ್ ಎಂಬಾತ ಸಮವಸ್ತ್ರ ಧರಿಸದೇ ಆಟೋ ಚಲಾಯಿಸಿಕೊಂಡು ತೆರಳುತ್ತಿದ್ದಾಗ ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರಿ ಠಾಣೆಯ ಎಎಸ್ಐ ಚಿದಾನಂದ ರೈ ಮತ್ತು ಪೇದೆ ಶ್ರೀಶೈಲ ಎಂ.ಕೆ ಅವರು ನಿಲ್ಲಿಸಲು ಸೂಚಿಸಿದ್ದಾರೆ. ನಿಲ್ಲಿಸದೇ ಇದ್ದಾಗ ಟ್ರಾಫಿಕ್ ಪೊಲೀಸರು ಬೈಕಿನಲ್ಲಿ ಹಿಂಬಾಲಿಸಿ ಅಡ್ಡಗಟ್ಟಿದ್ದು, ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.



ಬೈಕಿನಲ್ಲಿ ಅಡ್ಡಗಟ್ಟುವುದು ಮತ್ತು ಹಲ್ಲೆ ನಡೆಸಿದ ಘಟನೆಯನ್ನು ಸ್ವತಃ ಬಶೀರ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರಿಂದ ವೈರಲ್ ಆಗಿತ್ತು. ವಿಡಿಯೋ ಆಧರಿಸಿ ಜಿಲ್ಲಾ ಎಸ್ಪಿಯವರು ಕರ್ತವ್ಯ ಲೋಪ ಎಸಗಿದ ಎಎಸ್ಐ ಮತ್ತು ಪೊಲೀಸ್ ಪೇದೆಯನ್ನು ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.
ಬಶೀರ್ ಹೇಳಿಕೆಯ ಪ್ರಕಾರ, ಫಿಲೋಮಿನಾ ಕಾಲೇಜು ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ದಿನವೂ ವಾಹನಗಳನ್ನು ಅಡ್ಡಗಟ್ಟಿ ದಂಡ ವಿಧಿಸುತ್ತಾರೆ. ನಿನ್ನೆ ಆಟೋ ನಿಲ್ಲಿಸದೇ ಇದ್ದಾಗ ಇಬ್ಬರು ಪೊಲೀಸರು ಹಿಂಬಾಲಿಸಿ ಬಂದು ಅಡ್ಡಗಟ್ಟಿದ್ದಾರೆ. ವಿಡಿಯೋ ಮಾಡಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದಿದ್ದಾರೆ. ಘಟನೆ ಸಂಬಂಧಿಸಿ ಸಮವಸ್ತ್ರ ಧರಿಸದಿರುವುದು ಮತ್ತು ಪೊಲೀಸರ ಸೂಚನೆ ಪಾಲಿಸದೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬಶೀರ್ ವಿರುದ್ಧವೂ ಪ್ರಕರಣ ದಾಖಲಾಗಿದೆ.
Auto driver assaulted by two traffic cops after being stopped for not wearing uniform; video goes viral. SP Dr. Arun suspends ASI Chidananda Rai & constable Shreeshail M.K. for dereliction of duty. A case also filed against driver Basheer for non-compliance. #Puttur #mangalore pic.twitter.com/Yw7GUNznvc
— Headline Karnataka (@hknewsonline) October 18, 2025
A shocking incident from Puttur has gone viral after a video surfaced showing two traffic policemen assaulting an auto driver. Following an internal inquiry, Dakshina Kannada SP Dr. Arun has suspended Traffic ASI Chidananda Rai and Constable Shreeshaila M.K. for misconduct.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm