ಬ್ರೇಕಿಂಗ್ ನ್ಯೂಸ್
28-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.28 : ಮಂಗಳೂರು ಮತ್ತು ಉಳ್ಳಾಲ ಭಾಗದಲ್ಲಿ ಆಟೋ ರಿಕ್ಷಾದಲ್ಲಿ ಬಂದು ಇಬ್ಬರನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ರಿಕ್ಷಾ ಚಾಲಕ ಸೇರಿದಂತೆ ಇಬ್ಬರನ್ನು ಘಟನೆ ನಡೆದ ಒಂದೇ ದಿನದಲ್ಲಿ ಬಂಧಿಸಿದ್ದಾರೆ.
ಕೋಡಿ ಮತ್ತು ಮಾಸ್ತಿಕಟ್ಟೆ ನಿವಾಸಿಗಳಾದ ಮಹಮ್ಮದ್ ತೌಸೀಫ್ ಮತ್ತು ಸೈಫುದ್ದೀನ್ ಬಂಧಿತರು. ಡಿ.25 ರಂದು ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯ ಬೀಬಿ ಅಲಾಬಿ ರಸ್ತೆಯಲ್ಲಿ ಪ್ರಭುದೇವ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದ ಸಂದರ್ಭ ರಿಕ್ಷಾದಲ್ಲಿ ಬಂದ ಇಬ್ಬರು ದೊಣ್ಣೆಯಿಂದ ತಲೆಗೆ ಬಡಿದು ಮೊಬೈಲನ್ನು ಕಿತ್ತು ಪರಾರಿಯಾಗಿದ್ದರು.ಆರೋಪಿಗಳು ಅದೇ ದಿನ ರಾತ್ರಿ ತೊಕ್ಕೊಟ್ಟಿನಿಂದ ಬಾಡಿಗೆ ನೆಪದಲ್ಲಿ ಜಾಫರ್ ಎಂಬವರನ್ನು ಕರೆದೊಯ್ದು ಉಳ್ಳಾಲದ ಭಗವತಿ ದೇವಸ್ಥಾನದ ರಸ್ತೆ ಬಳಿ ಇಳಿಸಿ ದೊಣ್ಣೆಯಿಂದ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್ ಹಾಗೂ ನಗದು ಕಳವು ನಡೆಸಿದ್ದಾರೆ. ಈ ಕುರಿತು ಉಳ್ಳಾಲ ಮತ್ತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಠಾಣಾಧಿಕಾರಿ ಸಂದೀಪ್ ಕುಮಾರ್ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸ್.ಐ ಶಿವಕುಮಾರ್ ಮತ್ತು ತಂಡ ಭಾಗಿಯಾಗಿತ್ತು.
In connection to Robbers arriving in auto and attacking men on the road in Mangalore by grabbing Mobile phones and cash the Ullal police have succeeded in arresting two persons.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am