ಬ್ರೇಕಿಂಗ್ ನ್ಯೂಸ್
28-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.28 : ಮಂಗಳೂರು ಮತ್ತು ಉಳ್ಳಾಲ ಭಾಗದಲ್ಲಿ ಆಟೋ ರಿಕ್ಷಾದಲ್ಲಿ ಬಂದು ಇಬ್ಬರನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ರಿಕ್ಷಾ ಚಾಲಕ ಸೇರಿದಂತೆ ಇಬ್ಬರನ್ನು ಘಟನೆ ನಡೆದ ಒಂದೇ ದಿನದಲ್ಲಿ ಬಂಧಿಸಿದ್ದಾರೆ.
ಕೋಡಿ ಮತ್ತು ಮಾಸ್ತಿಕಟ್ಟೆ ನಿವಾಸಿಗಳಾದ ಮಹಮ್ಮದ್ ತೌಸೀಫ್ ಮತ್ತು ಸೈಫುದ್ದೀನ್ ಬಂಧಿತರು. ಡಿ.25 ರಂದು ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯ ಬೀಬಿ ಅಲಾಬಿ ರಸ್ತೆಯಲ್ಲಿ ಪ್ರಭುದೇವ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದ ಸಂದರ್ಭ ರಿಕ್ಷಾದಲ್ಲಿ ಬಂದ ಇಬ್ಬರು ದೊಣ್ಣೆಯಿಂದ ತಲೆಗೆ ಬಡಿದು ಮೊಬೈಲನ್ನು ಕಿತ್ತು ಪರಾರಿಯಾಗಿದ್ದರು.ಆರೋಪಿಗಳು ಅದೇ ದಿನ ರಾತ್ರಿ ತೊಕ್ಕೊಟ್ಟಿನಿಂದ ಬಾಡಿಗೆ ನೆಪದಲ್ಲಿ ಜಾಫರ್ ಎಂಬವರನ್ನು ಕರೆದೊಯ್ದು ಉಳ್ಳಾಲದ ಭಗವತಿ ದೇವಸ್ಥಾನದ ರಸ್ತೆ ಬಳಿ ಇಳಿಸಿ ದೊಣ್ಣೆಯಿಂದ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್ ಹಾಗೂ ನಗದು ಕಳವು ನಡೆಸಿದ್ದಾರೆ. ಈ ಕುರಿತು ಉಳ್ಳಾಲ ಮತ್ತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಠಾಣಾಧಿಕಾರಿ ಸಂದೀಪ್ ಕುಮಾರ್ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸ್.ಐ ಶಿವಕುಮಾರ್ ಮತ್ತು ತಂಡ ಭಾಗಿಯಾಗಿತ್ತು.
In connection to Robbers arriving in auto and attacking men on the road in Mangalore by grabbing Mobile phones and cash the Ullal police have succeeded in arresting two persons.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm